1. Home
  2. Bantwal
  3. ವಿಟ್ಲ : ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ವಿದ್ಯುತ್ ಅವಘಡ – ಅಲ್ಯೂಮಿನಿಯಂ ದೋಟಿ ಹಿಡಿದಿದ್ದ ವ್ಯಕ್ತಿ ಸಾವು

ವಿಟ್ಲ : ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ವಿದ್ಯುತ್ ಅವಘಡ – ಅಲ್ಯೂಮಿನಿಯಂ ದೋಟಿ ಹಿಡಿದಿದ್ದ ವ್ಯಕ್ತಿ ಸಾವು

ವಿಟ್ಲ : ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ವಿದ್ಯುತ್ ಅವಘಡ – ಅಲ್ಯೂಮಿನಿಯಂ ದೋಟಿ ಹಿಡಿದಿದ್ದ ವ್ಯಕ್ತಿ ಸಾವು
0

ನ್ಯೂಸ್ ಆ್ಯರೋ‌ : ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದ ನಿರ್ಕಜೆ ಎಂಬಲ್ಲಿ ನಡೆದ ಬಗ್ಗೆ‌ ವರದಿಯಾಗಿದೆ.

ಕೇಪು ಗ್ರಾಮದ ನಿರ್ಕಜೆ ನಿವಾಸಿ ಶೀನ ಗೌಡ(58 ವ.) ರವರು ಮೃತದುರ್ದೈವಿ.

ಮೃತರು ನೆರೆಮನೆಯಲ್ಲಿ ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಸೋದರ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..