1. Home
  2. Belthangady
  3. ಬಜಗೋಳಿ : ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ರಸ್ತೆ ಅಪಘಾತ – ಘಟನಾ ಸ್ಥಳದಲ್ಲೇ ಮೂವರ ದಾರುಣ ಸಾವು

ಬಜಗೋಳಿ : ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ರಸ್ತೆ ಅಪಘಾತ – ಘಟನಾ ಸ್ಥಳದಲ್ಲೇ ಮೂವರ ದಾರುಣ ಸಾವು

ಬಜಗೋಳಿ : ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ರಸ್ತೆ ಅಪಘಾತ – ಘಟನಾ ಸ್ಥಳದಲ್ಲೇ ಮೂವರ ದಾರುಣ ಸಾವು
0

ನ್ಯೂಸ್ ಆ್ಯರೋ‌ : ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಘಟನಾ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರು ಆಂಧ್ರಪ್ರದೇಶದ ಮೂಲದವರಾಗಿದ್ದು, ಮೃತರನ್ನು ನಾಗರಾಜ್ (40) ಪ್ರತ್ಯುಷಾ (32) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 2 ವರ್ಷದ ಮಗು ಕೂಡ ಸಾವನ್ನಪ್ಪಿದೆ.

ಧರ್ಮಸ್ಥಳದಿಂದ ಶೃಂಗೇರಿಗೆ ಈ ಕುಟುಂಬ ತೆರಳುತ್ತಿದ್ದ ವೇಳೆ ಕಾರ್ಕಳ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು ಈ ಅವಘಢ ಸಂಭವಿಸಿದೆ.

ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..