1. Home
  2. Accident News

Accident News

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ನ್ಯೂಸ್ ಆ್ಯರೋ : ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಕಳೆದ ರಾತ್ರಿ ಬಸ್ – ಬೈಕ್ ಮಧ್ಯೆ ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟ ಬೈಕ್ ಸವಾರ ನೆಟ್ಟಾರ್ ಬೊಳಿಯಮೂಲೆ ನಿವಾಸಿ ರೋಹಿತ್. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರೋಹಿತ್ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಹೋರಾಟದಲ್ಲಿದ್ದ ರೋಹಿತ್ ತಡರಾತ್ರಿಯೇ ಚಿಕಿತ್ಸೆ […]

ಮಂಗಳೂರು : ಕಲ್ಲಾಪು ಬಳಿ ಲಾರಿ – ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಾಯ

ಮಂಗಳೂರು : ಕಲ್ಲಾಪು ಬಳಿ ಲಾರಿ – ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಾಯ

ನ್ಯೂಸ್‌ ಆ್ಯರೋ : ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯ ಪಂಪ್‌ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಪ್ಪಿನಮೊಗರು ನಿವಾಸಿ ಗಂಗಾಧರ (45), ಮಂಗಳೂರು ಪಜೀರು ನಿವಾಸಿ ನೇತ್ರಾವತಿ (48) ಮೃತರು. ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಎದುರು ಸ್ಕೂಟರ್‌ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದೆ. ಗಂಗಾಧರ ಚಲಾಯಿಸುತ್ತಿದ್ದ ಸ್ಕೂಟರ್‌ನಲ್ಲಿ ನೇತ್ರಾವತಿ, ಅವರ ಮಗಳು ಮೋಕ್ಷ (4) ಮತ್ತು ಅವರ ಅಕ್ಕನ ಮಗ ಜ್ಞಾನೇಶ್‌ (6) ಇದ್ದರು. ಲಾರಿಯನ್ನು […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಕೊಯಿಲ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ರಸ್ತೆ ಅಪಘಾತ‌ – ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು

ನ್ಯೂಸ್ ಆ್ಯರೋ : ಬಂಟ್ವಾಳದ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ‌ ನಡೆದಿದೆ. ಮೃತರನ್ನು ತೆಂಕ ಮಿಜಾರು ನಿವಾಸಿ ದಿನೇಶ ಸೇಮಿತ(23) ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿವರ ತಿಳಿದು ಬಂದಿಲ್ಲ. ಇವರು ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ವೇಳೆ, ಬಿ.ಸಿ.ರೋಡಿನಿಂದ ಮೂಡುಬಿದ್ರೆಗೆ ಹೋಗುತ್ತಿದ್ದ ಬೀಡಿ ಸಂಸ್ಥೆಯೊಂದರ ಗೂಡ್ಸ್ ಟೆಂಪೋ ಢಿಕ್ಕಿಯಾಗಿದೆ. ಬೈಕ್ ಸವಾರನ ತಲೆ ರಸ್ತೆಗೆ ಬಡಿದು […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಬಂಟ್ವಾಳದ ಮಣಿಹಳ್ಳದಲ್ಲಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಅಪಘಾತ – ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತ್ಯು, ನಾಲ್ವರಿಗೆ ಗಾಯ

ನ್ಯೂಸ್ ಆ್ಯರೋ‌ : ಎರಡು ಕಾರು ಹಾಗೂ ಒಂದು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳದಲ್ಲಿ ನಡೆದಿದ್ದು, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರ ಗಾಯಗೊಂಡಿದ್ದು, ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ಮಾಹಿತಿ ಲಭಿಸಿದೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಬಂಟ್ವಾಳ : ಬಸ್ ಹಾಗೂ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ – ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಗಂಭೀರ

ನ್ಯೂಸ್ ಆ್ಯರೋ‌ : ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡು ಉಳಿದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರ ವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಕಡೆಯಿಂದ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಧರ್ಮಸ್ಥಳ ಯಾತ್ರೆಗೆ ಬಂದವರು ಯಮನ ಪಾದಕ್ಕೆ – ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಸಾವು

ನ್ಯೂಸ್ ಆ್ಯರೋ : ಬಸ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿಯಾಗಿ 9 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಬಾಣಾವರ ಸಮೀಪ ಕಳೆದ ತಡರಾತ್ರಿ ಸಂಭವಿಸಿದೆ. ಬಾಣಾವರ ಸಮೀಪದ ಹಳ್ಳಕೆರೆ ಬಳಿ ಬಿ.ಎಚ್.ರಸ್ತೆ ಯಲ್ಲಿ ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟ ಟೆಂಪೋ ಟ್ರಾವಲರ್ ಗೆ ಬಸ್ ಢಿಕ್ಕಿ ಹೊಡೆದಿದೆ. ಈ ಭೀಕರ ದುರ್ಘಟನೆಯಲ್ಲಿ 5 ಮಕ್ಕಳು ಮತ್ತು 4 ಮಂದಿ ವಯಸ್ಕರು ಮೃತಪಟ್ಟಿದ್ದಾರೆ. ಇನ್ನೂ ಕೆಲವರಿಗೆ ಗಾಯಗಳಾಗಿದ್ದು, ಅರಸಿಕೆರೆ ಮತ್ತು ಹಾಸನದ ಆಸ್ಪತ್ರೆಗೆ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ವಿಟ್ಲ : ಕಾರು ಮತ್ತು ಲಾರಿ ಮಧ್ಯೆ ರಸ್ತೆ ಅಪಘಾತ – ಕಾರ್ ನಲ್ಲಿದ್ದ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ಆ್ಯರೋ : ಕಾರು ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಳಿಕೆ ಸಮೀಪದ ಸಿ.ಪಿ.ಸಿ.ಆರ್.ಐ. ಸಮೀಪ ನಡೆದಿದೆ. ವಿಟ್ಲ ಭಾಗದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪುತ್ತೂರು ಕಡೆಯಿಂದ ವಿಟ್ಲ ಭಾಗಕ್ಕೆ ತೆರಳುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ಮಂಜೇಶ್ವರ ನಿವಾಸಿಗಳಾದ ಅಬ್ದುಲ್ ಗಫುರ್ ಹಾಗೂ ಹುಸೈನ್ ಎಂಬವರು ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ. ಕಾರು ಆಟೋ ರಿಕ್ಷಾವೊಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಈ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ನೆಲ್ಯಾಡಿ : ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ‌- ಸ್ವಿಫ್ಟ್ ಕಾರ್ ಸುಟ್ಟು ಭಸ್ಮ

ನ್ಯೂಸ್ ಆ್ಯರೋ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅಕ್ಟೋಬರ್ 1ರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಎಂಬವರು ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ KSRTC ಬಸ್ – ಓವರ್ ಟೇಕ್ ಧಾವಂತವೇ ಅವಘಢಕ್ಕೆ ಕಾರಣ

ನ್ಯೂಸ್ ಆ್ಯರೋ : ಕೆ.ಎಸ್.ಆರ್.ಟಿ ಸಿ ಬಸ್ ಒಂದು ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿ ಬಿದ್ದ ಘಟನೆ ಕಡಬ ತಾಲೂಕಿನ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ KA21 F0047 ಬಸ್ ಓವರ್ಟೇಕ್ ಮಾಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅಪಘಾತ ನಡೆದ ಕೆಲವೇ ದೂರದಲ್ಲಿ ವಿದ್ಯುತ್ ಕಂಬ ಹಾಗೂ ಮರ ಒಂದು ಇದ್ದು ಸ್ವಲ್ಪದರಲ್ಲೇ ಭಾರಿ ಅನಾಹುತ ಒಂದು ತಪ್ಪಿದಂತಾಗಿದೆ. ಘಟನೆಯಲ್ಲಿ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಬಂಟ್ವಾಳ : ಜಕ್ರಿಬೆಟ್ಟು ಜಂಕ್ಷನ್ ಬಳಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಗಂಭೀರ, ಅವೈಜ್ಞಾನಿಕ ರೀತಿಯ ಕ್ರಾಸಿಂಗ್ ವಿರುದ್ಧ ಸ್ಥಳೀಯರ ಆಕ್ರೋಶ

ನ್ಯೂಸ್ ಆ್ಯರೋ : ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40 ವ.) ಎಂಬವರು ಗಾಯಗೊಂಡ ವ್ಯಕ್ತಿ. ಸುಹೈಲ್ ಅವರು ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬಂಟ್ವಾಳ ಪೇಟೆಯಾಗಿ ಬೆಳ್ತಂಗಡಿಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಈ ಅಪಘಾತ ನಡೆದಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್ ಭಾಗದಲ್ಲಿ ಧರ್ಮಸ್ಥಳ […]

ಸುಳ್ಯ : ಅಡ್ಕಾರ್ ನಲ್ಲಿ ಬಸ್ – ಬೈಕ್ ಮಧ್ಯೆ ರಸ್ತೆ ಅಪಘಾತ – ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು