1. Home
  2. Belthangady

Belthangady

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ನ್ಯೂಸ್ ಆ್ಯರೋ : ರಶೀದ್ ಕುಂಡಡ್ಕ ಈ ಹೆಸರು ಸಾಮಾಜಿಕ ವಲಯದಲ್ಲಿ ಚಿರಪರಿಚಿತ.ಬೆಳ್ತಂಗಡಿ ತಾಲೂಕಿನ ಕುಂಡಡ್ಕದವರಾದ ಇವರು ತನ್ನ ಜೀವನವನ್ನೇ ಸಾಮಾಜಿಕ ಚಟುವಟಿಕೆಗಳಿಗೆ ಮೀಸಲಾಗಿಟ್ಟವರು. ಕೊರೊನಾದಂತಹ ಸಂಕಷ್ಟ ಸಂದರ್ಭದಲ್ಲಿ ನೂರಾರು ಬಡ ಜನರಿಗೆ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದ ಇವರು ಹಗಲು ರಾತ್ರಿಯೆನ್ನದೆ ತನ್ನಿಂದ ಏನಾದರೂ ಸಹಕಾರ ಅಪೇಕ್ಷಿಸಿದವರಿಗೆ ಸ್ಪಂದಿಸುವ ಆಪತ್ಬಾಂಧವ ಎಂದೆನಿಸಿಕೊಂಡಿದ್ದಾರೆ. ಈ ವರ್ಷದ ರಂಜಾನ್ ಹಬ್ಬದ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಬಡ ಜನರಿಗೆ ರಂಜಾನ್ ಕಿಟ್ ನೀಡಿ […]

ಬೆಳ್ತಂಗಡಿ ‌: ಕೊಕ್ರಾಡಿ ಬಳಿ ಬೈಕ್ ಮತ್ತು ಪಿಕಪ್ ನಡುವೆ ಢಿಕ್ಕಿ – ಬೈಕ್ ಸವಾರ, ಕಾಲೇಜ್ ವಿದ್ಯಾರ್ಥಿ ದಾರುಣ ಸಾವು

ಬೆಳ್ತಂಗಡಿ ‌: ಕೊಕ್ರಾಡಿ ಬಳಿ ಬೈಕ್ ಮತ್ತು ಪಿಕಪ್ ನಡುವೆ ಢಿಕ್ಕಿ – ಬೈಕ್ ಸವಾರ, ಕಾಲೇಜ್ ವಿದ್ಯಾರ್ಥಿ ದಾರುಣ ಸಾವು

ನ್ಯೂಸ್ ಆ್ಯರೋ : ಪಿಕಪ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತ ಪಟ್ಟ ವಿದ್ಯಾರ್ಥಿಯನ್ನು ಕೊಕ್ರಾಡಿ ನಿವಾಸಿ ಲಾಲ್ ಚಂದ್ರ ಹೆಗ್ಡೆ ಎಂಬವರ ಪುತ್ರ ಉಜ್ವಲ್ (19) ಎಂದು ಗುರುತಿಸಲಾಗಿದೆ. ಮೃತ ಉಜ್ವಲ್ ನಿತ್ಯವೂ ಮೂಡಬಿದಿರೆ ಕಾಲೇಜಿಗೆ ತೆರಳಲು ಮನೆಯಿಂದ ಒಂದು ಕಿ.ಮೀ ದೂರದ ಕುಂಟಲಕಟ್ಟೆ ಎಂಬಲ್ಲಿಯವರೆಗೆ ಬೈಕಿನಲ್ಲಿ ತೆರಳಿ ಅಲ್ಲಿಂದ ಬಸ್ಸಿನಲ್ಲಿ ಮೂಡಬಿದಿರೆ ಕಾಲೇಜಿಗೆ ತೆರಳುತ್ತಿದ್ದ.‌ ಆದರೆ ಇಂದು ಮುಂಜಾನೆ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ : ಮುಂಡಾಜೆ ಬಳಿ ಅಪಘಾತಕ್ಕೀಡಾದ ಶಬರಿಮಲೆಗೆ ಯಾತ್ರೆ ಹೊರಟಿದ್ದ ಮಿನಿ ಬಸ್ – ಹಲವು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಚಾಲಕ

ನ್ಯೂಸ್ ಆ್ಯರೋ : ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಿಂದ ಶ್ರೀ ಕ್ಷೇತ್ರ ಶಬರಿಮಲೆಗೆ ಯಾತ್ರೆ ಹೊರಟಿದ್ದ ಮಿನಿ ಬಸ್ ವೊಂದು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ವಾಹನದಲ್ಲಿ ಒಟ್ಟು 21 ಜನ ಪ್ರಯಾಣಿಕರಿದ್ದು ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ವಾಹನದ ಬ್ರೇಕ್ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ : ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆಗೈದು ಕಾಲು ಮುರಿದ ಪತಿ‌ – ಆರೋಪಿ ಪತಿಯ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ‌ : ಅಮಲು ಪದಾರ್ಥ ಸೇವಿಸಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ ಪತ್ನಿಯ ಕಾಲು ಮುರಿದ ಘಟನೆ ನಾವೂರಿನಲ್ಲಿ ಸಂಭವಿಸಿದೆ. ಸೈನಾಜ್ (27) ಎಂಬಾಕೆಯೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಈಕೆಯ ಪತಿ ಅಬ್ದುಲ್ ಆರಿಫ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದು ಇವರಿಗೆ ಇಬ್ಬರು ಮಕ್ಕಳು ಇದ್ದಾರೆ. ಅಬ್ದುಲ್ ಆರಿಫ್ ಮದ್ಯ ಹಾಗೂ ಇತರ ಅಮಲು ಪದಾರ್ಥಗಳನ್ನು ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ಡಿಸೆಂಬರ್ 11ರಂದು ಪತಿ ಪತ್ನಿಯರು ಮಕ್ಕಳೊಂದಿಗೆ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ ‌: ಕಾಶಿಪಟ್ಣ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ‌ – ಬೈಕ್‌ ಸವಾರ‌ ಸ್ಥಳದಲ್ಲೇ ದಾರುಣ ಸಾವು

ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ಟ ಗ್ರಾಮದಲ್ಲಿ ಆಟೊ ರಿಕ್ಷಾ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ್ದು, ನಾರಾವಿ ಗ್ರಾಮದ ಹಂಬಡ ನಿವಾಸಿ ನಿತ್ಯಾನಂದ ಪೂಜಾರಿ (48) ಅವರು ದುರ್ಮರಣಕ್ಕೀಡಾಗಿದ್ದಾರೆ. ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು, ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಆಟೊ ರಿಕ್ಷಾ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ : ನಡ ಗ್ರಾಮದಲ್ಲಿ ಪತ್ತೆಯಾದ ಅರೆಸುಟ್ಟ ಶವ ಮಹಿಳೆಯದ್ದು, ಕೊಲೆ ಬಗ್ಗೆ ಸ್ಪಷ್ಟನೆ…!! – ಘಟನಾ ಸ್ಥಳದಲ್ಲಿ ಸಿಕ್ತು ಹಲವು ಅನುಮಾನಾಸ್ಪದ ಸೊತ್ತುಗಳು, ಕೊಲೆಯಾದ ಮಹಿಳೆ ಯಾರು..‌!?

ನ್ಯೂಸ್ ಆ್ಯರೋ‌ : ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೇಲ್ತಾಜೆ ಬಳಿ ಸುಟ್ಟ ರೀತಿಯಲ್ಲಿ ಪತ್ತೆಯಾದ ಮೃತದೇಹ ಮಹಿಳೆಯದೇ ಎಂಬುದು ಖಚಿತವಾಗಿದ್ದು ಇದೊಂದು ಕೊಲೆ ಪ್ರಕರಣ ಎಂಬುದು ಬಹುತೇಕ ಖಚಿತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಅಲ್ಲಿಯೇ ತಜ್ಞ ವೈದ್ಯರಿಂದ ನಡೆಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕೈಬೆರಳಿನ ಉಂಗುರ, ಅರ್ಧ ಸುಟ್ಟ ಬಟ್ಟೆ, ತಲೆಗೆ ಹಾಕುವ ಕ್ಲಿಪ್ ಪತ್ತೆಯಾಗಿದೆ. 30ರಿಂದ 40ವರ್ಷದ ಮಹಿಳೆಯ ಮೃತದೇಹ ಇದಾಗಿದೆ ಎಂದು ಅಧಿಕಾರಿಗಳು […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ ‌: ನಡ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ‌ – ಸ್ಥಳಕ್ಕೆ ಪೋಲಿಸರ ದೌಡು, ಪರಿಶೀಲನೆ

ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯತು ವ್ಯಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ. ಕಟ್ಟಿಗೆ ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ ‌: ಬೆಳ್ಳಂಬೆಳಗ್ಗೆ ಅಣಿಯೂರು ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ – ಸ್ಥಳೀಯ ಜನರಲ್ಲಿ ಮೂಡಿದೆ ಆತಂಕ

ನ್ಯೂಸ್ ಆ್ಯರೋ‌ : ಬೆಳ್ತಂಗಡಿ ತಾಲೂಕಿನ ಅಣಿಯೂರು ಪೇಟೆಯ ಸಮೀಪದ ನದಿಯಲ್ಲಿ ಇಂದು ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ. ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ. ಅರಣ್ಯ ಅಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಅವರ‌ ಭೇಟಿ ನಿರೀಕ್ಷಿಸಲಾಗಿದೆ..

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬಜಗೋಳಿ : ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ರಸ್ತೆ ಅಪಘಾತ – ಘಟನಾ ಸ್ಥಳದಲ್ಲೇ ಮೂವರ ದಾರುಣ ಸಾವು

ನ್ಯೂಸ್ ಆ್ಯರೋ‌ : ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಘಟನಾ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರು ಆಂಧ್ರಪ್ರದೇಶದ ಮೂಲದವರಾಗಿದ್ದು, ಮೃತರನ್ನು ನಾಗರಾಜ್ (40) ಪ್ರತ್ಯುಷಾ (32) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 2 ವರ್ಷದ ಮಗು ಕೂಡ ಸಾವನ್ನಪ್ಪಿದೆ. ಧರ್ಮಸ್ಥಳದಿಂದ ಶೃಂಗೇರಿಗೆ ಈ ಕುಟುಂಬ ತೆರಳುತ್ತಿದ್ದ ವೇಳೆ ಕಾರ್ಕಳ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು ಈ ಅವಘಢ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ ‌: ಕಿಂಡಿ ಅಣೆಕಟ್ಟಿನ ಕಾಮಗಾರಿ ವೇಳೆ ಟ್ಯಾಕ್ಟರ್ ಪಲ್ಟಿ‌ – ಒಬ್ಬ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ನ್ಯೂಸ್ ಆ್ಯರೋ : ಬೆಳ್ತಂಗಡಿ ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಟ್ಯಾಕ್ಟರ್ ನಲ್ಲಿ ಕಬ್ಬಿಣದ ರಾಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…