1. Home
  2. Covid19-updates

Covid19-updates

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ

ನ್ಯೂಸ್ ಆ್ಯರೋ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,364 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,31,29,563 ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಈ ಸೋಂಕಿತರ ಅಂಕೆಯ ಪ್ರಕರಣದಲ್ಲಿ ಗಮನಾರ್ಹ ವಿಚಾರ ಅಂದ್ರೆ ನಿನ್ನೆ ದಾಖಲಾದ ಪ್ರಕರಣಗಳಿಗಿಂತ ಇಂದು ಸೋಂಕಿತರ ಕೊಂಚ‌‌ ಮಟ್ಟಿಗೆ ಅಚ್ಚರಿಕರವಾದ ಬೆಳವಣಿಗೆ ಕಂಡು ಬಂದಿದೆ. ಇನ್ನು ಈ 24 ಗಂಟೆಗಳ ಅವಧಿಯಲ್ಲಿ 10 ಮಂದಿ ಸೋಂಕಿಗೆ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು…!! ಕೊರೊನಾ ನಿಯಂತ್ರಣ ಮಾರ್ಗಸೂಚಿಯಲ್ಲಿ ಹಲವು ಬದಲಾವಣೆ ಮಾಡಿದ ಸರ್ಕಾರ….!!

ನ್ಯೂಸ್ ಆ್ಯರೋ : ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಗೊಳಿಸಲಾಗಿದ್ದ ನೈಟ್ ಕರ್ಪ್ಯೂ ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ನಡೆದ ರಾಜ್ಯ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಜ.31ರಿಂದ ನೈಟ್ ಕರ್ಫ್ಯೂ ರದ್ದು ಬೆಂಗಳೂರು ನಗರದಲ್ಲಿ ಜ.31ರಿಂದ ಶಾಲೆ, ಕಾಲೇಜುಗಳನ್ನು ಪುನರಾರಂಭ. ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ…!! ಹೊಸ ನಿಯಮ ಹೇಗಿದೆ…

ನ್ಯೂಸ್ ಆ್ಯರೋ : ಭಾರೀ ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ್ದು, ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪರಿಷ್ಕೃತ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ಹಿಂದೆ ಜಾರಿಗೊಳಿಸಿದ್ದ ಶುಕ್ರವಾರ ರಾತ್ರಿ 10 ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಗೆಯವರೆಗಿನ ವೀಕೆಂಡ್ ಕರ್ಪ್ಯೂವನ್ನು ವಾಪಾಸ್ ಪಡೆಯಲಾಗಿರೋದಾಗಿ ತಿಳಿಸಿದ್ದಾರೆ. ಇನ್ನೂ ಈ ಹಿಂದಿನಂತೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ರಾಜ್ಯಾದ್ಯಂತ ಮುಂದುವರೆಯಲಿದೆ. […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಸ್ಯಾಂಡಲ್ವುಡ್’ಗೂ ತಟ್ಟಿದ ಕೊರೊನಾ ಕಂಟಕ…!! ‘ಕಿರಾತಕ’ ಚಿತ್ರದ ನಿರ್ದೇಶಕ ಪ್ರದೀಪ್ ರಾಜ್ ಕೊರೊನಾಗೆ ಬಲಿ..‌!!

ನ್ಯೂಸ್ ಆ್ಯರೋ‌ : ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕದಂತಹ ಹಿಟ್ ಸಿನಿಮಾ ಕೊಟ್ಟ ಪ್ರದೀಪ್ ರಾಜ್ (45) ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಮಧುಮೇಹದಿಂದ ಬಳಲುತಿದ್ದ ಇವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅದರಿಂದಲೇ ನಿಧನರಾಗಿದ್ದಾರೆ ಎನ್ನಲಾಗಿದೆ. ‘ಕಿರಾತಕ’, ‘ಅಂಜದ ಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನೆಮಾಗಳನ್ನು ಪ್ರದೀಪ್ ನಿರ್ದೇಶನ ಮಾಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ […]

Pathan Controversy : ಶಾರುಖ್ ಖಾನ್ ಭೇಟಿಯಾದರೆ ಆತನನ್ನು ಜೀವಂತ ಸುಟ್ಟು ಹಾಕ್ತೇನೆ – ಅಯೋಧ್ಯೆಯ ಮಠಾಧೀಶ ತಪಸ್ವಿ ಚಾವ್ನಿಯ ಮಹಾಂತ್ ಪರಮಹಂಸ್ ಆಚಾರ್ಯ ಹೇಳಿಕೆ

ಭಾರತದಲ್ಲಿ ಇಂದು ಒಂದೇ ದಿನ 2.58 ಲಕ್ಷ ಹೊಸ ಕೊರೊನಾ ಪ್ರಕರಣ ಪತ್ತೆ…!! ಒಂದೇ ದಿನ 385 ಮಂದಿ ಸಾವು, ಮತ್ತೆ ಲಾಕ್ ಡೌನ್ ಆಗುತ್ತಾ…!??

ನ್ಯೂಸ್ ಆ್ಯರೋ : ಭಾರತದಲ್ಲಿ ಇಂದು ಕೊರೊನಾ ಪ್ರಕರಣಗಳು ಮತ್ತಷ್ಟು ಏರಿಕೆ ಕಂಡಿದ್ದು, ಇಂದು 2.58 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿದೆ. ಪೊಸಿಟಿವಿಟಿ ದರ 16.28% ನಿಂದ 19.65%ಗೆ ಹೇರಿಕೆ ಯಾಗಿದೆ ಹಾಗೂ ಕಳೆದ 24 ಗಂಟೆಗಳಲ್ಲಿ 385 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವೀಕೆಂಡ್ ಕರ್ಫ್ಯೂ, 50:50 ರೂಲ್ಸ್ ಮುಂತಾದ ನಿರ್ಬಂಧಗಳನ್ನು ಹೇರಿದ್ದರೂ ಕೊರೊನಾ ಏರುಗತಿಯಲ್ಲಿ ಸಾಗುತ್ತಿದ್ದು, ಆತಂಕ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮತ್ತೆ ಲಾಕ್ ಡೌನ್ ಸಂಭವ..? ಸತತ ಲಾಕ್ ಡೌನ್ ನಿಂದ ಕಂಗೆಟ್ಟ ಜನ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ರಾಜ್ಯ, ದಕ್ಷಿಣ ಕನ್ನಡ ಜಿಲ್ಲಾ ಕೊರೊನಾ ಬುಲೆಟಿನ್ 12-08-2021 | ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ರಾಜ್ಯದಲ್ಲೇ ಅಧಿಕ ಕೊರೊನಾ ಪಾಸಿಟಿವ್ ಕೇಸ್..!!

ನ್ಯೂಸ್ ಆ್ಯರೋ : ಸತತ ಎರಡನಣೆ ದಿನವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಧಿಕ ಕೊರೊನಾ ಸೋಂಕಿತರ ಸಂಖ್ಯೆ ಕಂಡುಬಂದಿದ್ದು, ಮತ್ತೆ ನಾಲ್ಕು ನೂರರ ಗಡಿ ದಾಟಿದೆ. ಇಂದು‌ 475 ಜನರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಇದುವರೆಗೆ ಜಿಲ್ಲೆಯಲ್ಲಿ 13,67,024 ಕೊರೊನಾ ಟೆಸ್ಟ್ ಮಾಡಲಾಗಿದ್ದು, 12,62,292 ಜನರ ವರದಿ ನೆಗೆಟಿವ್ ಬಂದಿದೆ. ಇದುವರೆಗೆ 1,04,732 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟು 475 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. […]

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ

ರಾಜ್ಯ, ದಕ್ಷಿಣ ಕನ್ನಡ ಜಿಲ್ಲಾ ಕೊರೊನಾ ಬುಲೆಟಿನ್ 11-08-2021 | ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…!!

ನ್ಯೂಸ್ ಆ್ಯರೋ : ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಧಿಕ ಕೊರೊನಾ ಸೋಂಕಿತರ ಸಂಖ್ಯೆ ಕಂಡುಬಂದಿದ್ದು, ಮತ್ತೆ ನಾಲ್ಕು ನೂರರ ಗಡಿ ದಾಟಿದೆ. ಇಂದು‌ 422 ಜನರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಇದುವರೆಗೆ ಜಿಲ್ಲೆಯಲ್ಲಿ 13,55,861 ಕೊರೊನಾ ಟೆಸ್ಟ್ ಮಾಡಲಾಗಿದ್ದು, 12,51,604 ಜನರ ವರದಿ ನೆಗೆಟಿವ್ ಬಂದಿದೆ. ಇದುವರೆಗೆ 1,04,257 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟು 422 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಸದ್ಯ 3,479 […]

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ

ರಾಜ್ಯ, ದಕ್ಷಿಣ ಕನ್ನಡ ಜಿಲ್ಲಾ ಕೊರೊನಾ ಬುಲೆಟಿನ್…!! ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಕೊರೊನಾಘಾತ, ನಾಲ್ಕು ನೂರರ ಗಡಿ ದಾಟಿದ ಕೊರೊನಾ ಪಾಸಿಟಿವ್ ಕೇಸ್…!!

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಜೊತೆಗೆ ಕೊರೊನಾದಿಂದ ಸಾಯುವವರ ಸಂಖ್ಯೆಯೂ ಕೂಡ ಇಳಿಕೆಯಾಗದಿರುವುದು ಆತಂಕ ಹೆಚ್ಚಿಸಿದೆ. ಇದುವರೆಗೆ ಜಿಲ್ಲೆಯಲ್ಲಿ 13,28,348 ಕೊರೊನಾ ಟೆಸ್ಟ್ ಮಾಡಲಾಗಿದ್ದು, 12,25,164 ಜನರ ವರದಿ ನೆಗೆಟಿವ್ ಬಂದಿದೆ. ಇದುವರೆಗೆ 1,03,184 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟು 438 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಸದ್ಯ 3,415 ಮಂದಿ ಸೋಂಕಿತರು ಚಿಕಿತ್ಸೆ ಯಲ್ಲಿದ್ದು, […]

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ

ರಾಜ್ಯ, ದಕ್ಷಿಣ ಕನ್ನಡ ಜಿಲ್ಲಾ ಕೊರೊನಾ ಬುಲೆಟಿನ್ 05-08-2021 | ಮತ್ತೆ ತ್ರಿಶತಕ ಪಟ್ಟಿಯಲ್ಲೇ ಮುಂದುವರಿದ ಕೊರೊನಾ ಪಾಸಿಟಿವ್ ಕೇಸ್…

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮುನ್ನೂರರ ಗಡಿಯಿಂದ ಇಳಿಕೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ ಕೊರೊನಾದಿಂದ ಸಾಯುವವರ ಸಂಖ್ಯೆ ಇಳಿಕೆಯಾಗಿದ್ದು, ಇಂದು ಕೊರೊನಾಗೆ 3 ಮಂದಿ ಬಲಿಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 13,00,486 ಕೊರೊನಾ ಟೆಸ್ಟ್ ಮಾಡಲಾಗಿದ್ದು, 11,98,493 ಜನರ ವರದಿ ನೆಗೆಟಿವ್ ಬಂದಿದೆ. ಇದುವರೆಗೆ 1,01,993 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟು 337 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ತ್ರಿಶತಕ ಪಟ್ಟಿಯಲ್ಲಿ ಮುಂದುವರಿದಿದೆ. ಇಂದು ಒಟ್ಟು 337 ಮಂದಿಯಲ್ಲಿ ಕೊರೊನಾ […]

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ

ರಾಜ್ಯ, ದಕ್ಷಿಣ ಕನ್ನಡ ಜಿಲ್ಲಾ ಕೊರೊನಾ ಬುಲೆಟಿನ್ 04-08-2021 | ಜಿಲ್ಲೆಯಲ್ಲಿ ಮತ್ತೆ ತ್ರಿಶತಕ ಪಟ್ಟಿಯಲ್ಲಿ ಪಾಸಿಟಿವ್ ಕೇಸ್…

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಅದರ ಜೊತೆಗೆ ಕೊರೊನಾದಿಂದ ಸಾಯುವವರ ಸಂಖ್ಯೆಯೂ ಏರಿಳಿತವಾಗುತ್ತಿದ್ದು, ಇಂದೂ ಕೂಡ ಕೊರೊನಾಗೆ 6 ಮಂದಿ ಬಲಿಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 12,91,414 ಕೊರೊನಾ ಟೆಸ್ಟ್ ಮಾಡಲಾಗಿದ್ದು, 11,89,758 ಜನರ ವರದಿ ನೆಗೆಟಿವ್ ಬಂದಿದೆ. ಇದುವರೆಗೆ 1,01,656 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟು 350 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ತ್ರಿಶತಕ ಪಟ್ಟಿಯಲ್ಲಿ ಮುಂದುವರಿದಿದೆ. ಇಂದು ಒಟ್ಟು 350 ಮಂದಿಯಲ್ಲಿ ಕೊರೊನಾ […]

ದೇಶದಲ್ಲಿ ಮತ್ತೆ ಕೊರೊನಾ ಕಾಟ – 24 ಗಂಟೆಗಳಲ್ಲಿ 2,364 ಹೊಸ ಕೇಸ್ ಪತ್ತೆ