1. Home
  2. Crime News

Crime News

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ನ್ಯೂಸ್ ಆ್ಯರೋ‌ : ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿದ್ದಲ್ಲದೇ ಆಕೆಯ ಕಾರ್ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಾಸ್ ಪಡೆಯಲು ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೋಲಿಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ ರೌಡಿ ಶೀಟರ್ ಒಬ್ಬನ ಮೇಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೋಲಿಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ರೌಡಿಶೀಟರ್ ಪ್ರವೀಣ್ ಅಲಿಯಾಸ್ ಮೋಟು ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹಲ್ಲೆ ಮತ್ತು ಕಾರ್ ಸುಟ್ಟ ಪ್ರಕರಣವೊಂದರ ಬಂಧನಕ್ಕೆ ತೆರಳಿದ್ದ ವೇಳೆ ಗ್ರಾಮಾಂತರ ಠಾಣೆ […]

ವಿಟ್ಲ‌ : ವೀರಕಂಬ ಕೆಲಿಂಜ ಉಳ್ಳಾಲ್ತಿ ದೇಗುಲದ ಕಾಣಿಕೆ ಡಬ್ಬ ದೋಚಿದ ಕಳ್ಳರು – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ವಿಟ್ಲ‌ : ವೀರಕಂಬ ಕೆಲಿಂಜ ಉಳ್ಳಾಲ್ತಿ ದೇಗುಲದ ಕಾಣಿಕೆ ಡಬ್ಬ ದೋಚಿದ ಕಳ್ಳರು – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ನ್ಯೂಸ್ ಆ್ಯರೋ : ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಒಡೆದು ಕಳ್ಳರು ಹಣ ಎಗರಿಸಿದ ಘಟನೆ ಕಳೆದ ತಡರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳ ಪೈಕಿ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರವೂ ಒಂದು. ಕ್ಷೇತ್ರದ ಪಕ್ಕದ ಹೆದ್ದಾರಿ ಬದಿಯಲ್ಲಿ ಕ್ಷೇತ್ರದ ಕಾಣಿಕೆಹುಂಡಿಯನ್ನು ಇಡಲಾಗಿತ್ತು. ಈ ರಸ್ತೆಯಲ್ಲಿ ತೆರಳುವ ಹಲವಾರು ವಾಹನ ಸವಾರರು ಪ್ರತಿನಿತ್ಯ ಕಾಣಿಕೆ ಹಾಕಿ ತೆರಳುತ್ತಿದ್ದರು. ಕಳೆದ ತಡರಾತ್ರಿ ಯಾರೋ ಕಿಡಿಗೇಡಿಗಳು ಈ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ವಿಟ್ಲ : ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ತಾಯಿ ಮತ್ತು ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ – ಗಾಯಗೊಂಡ ಇಬ್ಬರು ಆಸ್ಪತ್ರೆಗೆ ದಾಖಲು

ನ್ಯೂಸ್ ಆ್ಯರೋ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ತಾಯಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ನಡೆದಿದೆ. ಅಳಿಕೆ ನೆಗಳಗುಳಿ ನಿವಾಸಿ ಕೃಷ್ಣ ಕುಮಾರ್ ಮತ್ತು ಆತನ ತಾಯಿ ವಾರಿಜ ಹಲ್ಲೆಗೊಳಗಾಗಿದ್ದು, ಕೃಷ್ಣ ಕುಮಾರ್ ಅವರ ಸಹೋದರ ಹರೀಶ್ ಎಂಬವರು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಕುಡಿತ ಮತ್ತಿನಲ್ಲಿ ಹರೀಶ್ ಈ ಗಲಾಟೆ ನಡೆಸಿದ್ದಾನೆ ಎನ್ನಲಾಗುತ್ತಿದ್ದು, ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ […]

ವಿಟ್ಲ : ಮನೆ ಕಟ್ಟೋಕೆ ಬಂದಾತನೇ ಮನೆ ಮಾಲೀಕನ ಜೀವ ತೆಗೆದ ಪ್ರಕರಣ – ಗಂಡನನ್ನೇ ಕೊಂದು ಸುಳ್ಳು ಕಥೆ ಕಟ್ಟಿದ ಪತ್ನಿ ಹಾಗೂ ಪ್ರಿಯಕರನ ಬಂಧನ

ಶಿವಮೊಗ್ಗ ‌: ಅಟೋ ಚಾಲಕನ‌ ಬರ್ಬರ ಹತ್ಯೆ – ತನಿಖೆಗಿಳಿದ‌ ಖಾಕಿ ಪಡೆ

ನ್ಯೂಸ್ ಆ್ಯರೋ : ಶಿವಮೊಗ್ಗದ ಆಟೋ ಚಾಲಕನೊಬ್ಬನನ್ನು ಭದ್ರಾವತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ‌. ರೂಪೇಶ್ ಕುಮಾರ್ (45) ಎಂಬಾತ ಹತ್ಯೆಯಾದ ವ್ಯಕ್ತಿ‌. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ರೂಪೇಶ್ ಕುಮಾರ್ ಮೂಲತಃ ಹೊಳೆಹೊನ್ನೂರಿನವರು. ಶಿವಮೊಗ್ಗದಲ್ಲಿ ನೆಲೆಸಿದ್ದು, ಆಟೋ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂಬಂಧ ಶಿವಮೊಗ್ಗದ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಗಿಳಿದಿದ್ದಾರೆ.

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

Shocking : ಕೇರಳ ಜೋಡಿ ಮಹಿಳೆಯರನ್ನು ಕೊಂದು ತಿಂದ ಪ್ರಕರಣ – ಮಹಿಳೆಯರ ಮಾಂಸ ಮಾರಾಟಕ್ಕೆ ಪ್ಲಾನ್ ಮಾಡಿದ್ದ ಹಂತಕರು..!!

ನ್ಯೂಸ್ ಆ್ಯರೋ : ದೇವರ ನಾಡು ಕೇರಳದಲ್ಲಿ ನಡೆದ ನರಬಲಿ, ನರಮಾಂಸ ಭಕ್ಷಣೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ನಿಧಿ ಆಸೆಗಾಗಿ ಹಾಗೂ ಯೌವ್ವನವನ್ನು ಹಾಗೇ ಉಳಿಸಿಕೊಳ್ಳಲು ರಾಕ್ಷಸರು ಇಬ್ಬರು ಮಹಿಳೆಯರನ್ನು ವಾಮಾಚಾರ ಮಾಡಿ ಅವರಿಗೆ ಚಿತ್ರ ಹಿಂಸೆ ಕೊಟ್ಟು ಹತ್ಯೆಗೈದಿದ್ದು, ದಿನ ಕಳೆದಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಅಘಾತಕಾರಿ ವಿಷಯಗಳು ಹೊರಬೀಳುತ್ತಿದೆ. ಮಂತ್ರವಾದಿಯ ಮಾತು ನಂಬಿ ಕೇರಳದಲ್ಲಿ ನಡೆಸಲಾದ ಇಬ್ಬರು ಮಹಿಳೆಯರ ನರಬಲಿ ಪ್ರಕರಣದ ಮತ್ತಷ್ಟು ಘೋರ ಅಂಶಗಳು ವಿಚಾರಣೆ ವೇಳೆ ಬೆಳಕಿಗೆ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ಇಬ್ಬರು ಮಹಿಳೆಯರನ್ನು ಕೊಂದು 56 ಪೀಸ್ ಮಾಡಿ ಬೇಯಿಸಿ ತಿಂದ ನರಭಕ್ಷಕರು‌ – ದೇವರನಾಡು ಕೇರಳದಲ್ಲಿ ನಡೆಯಿತು ದೇಶವನ್ನೇ ಬೆಚ್ಚಿಬೀಳಿಸುವ ಘಟನೆ..!!

ನ್ಯೂಸ್ ಆ್ಯರೋ : ಕೇರಳದಲ್ಲಿ ಇಬ್ಬರು ಮಹಿಳೆಯರ ನರಬಲಿ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಹಿಳೆಯರನ್ನು ಕೊಂದ ಬಳಿಕ ಮೃತದೇಹಗಳನ್ನು 56 ಪೀಸ್ ಮಾಡಿ ಮಾಂಸ ಭಕ್ಷಣೆ ಮಾಡಿದ ವಿಕೃತ ಆರೋಪದಡಿ ದಂಪತಿಯನ್ನು ಬಂಧನ ಮಾಡಲಾಗಿದೆ. ಕೇರಳದ ಪಟ್ಟಣತಿಟ್ಟಂ ಬಳಿಯ ಎಲಂತೂರಲ್ಲಿ ವಾಮಾಚಾರಕ್ಕೆ ಮಹಿಳೆಯರನ್ನ ಬಲಿ ಕೊಟ್ಟ ಪಾಪಿಗಳು ಮಹಿಳೆಯರನ್ನು ಕೊಂದ ಬಳಿಕ ಮೃತದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾರೆ. ಬಳಿಕ ಮಾಂಸವನ್ನು ಬೇಯಿಸಿಕೊಂಡು ತಿಂದಿದ್ದಾರೆ. ಈ ಬಗ್ಗೆ ಪೊಲೀಸರು ಸ್ಪೋಟಕ ಮಾಹಿತಿ ನೀಡಿದ್ದಾರೆ. ಈ ಕೇಸ್ ನಲ್ಲಿ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ಐಸಿಸ್ ಜೊತೆ ನೇರ ನಂಟು, ದೇಶದಲ್ಲಿ‌ ವಿಧ್ವಂಸಕ ಕೃತ್ಯ ಎಸಗಲು ಸ್ಕೆಚ್ – ಶಿವಮೊಗ್ಗ ಪೋಲಿಸರ ಕೈಯಲ್ಲಿ ಸಿಕ್ಕಿಬಿದ್ದ ಉಗ್ರರು ಬಾಯಿಬಿಟ್ಟ ಇಂಚಿಂಚು ಮಾಹಿತಿ ಇಲ್ಲಿದೆ‌

ನ್ಯೂಸ್ ‌ಆ್ಯರೋ : ಹಿಂದೂ ಯುವಕ‌ ಪ್ರೇಮ್ ಸಿಂಗ್ ಮೇಲೆ ಚಾಕುವಿನಿಂದ ‌ನಡೆದಿದ್ದ ಹಲ್ಲೆ ಪ್ರಕರಣದ ಬೆನ್ನು ಬಿದ್ದು ಜಾಲಾಡಿದ ಶಿವಮೊಗ್ಗ ಪೋಲಿಸರು ಪ್ರಕರಣದ ಇಂಚಿಂಚು ಮಾಹಿತಿಗಳನ್ನು ಕೆದಕಿದ್ದು, ಹಲ್ಲೆ ಪ್ರಕರಣದ ಹಿಂದಿದ್ದ ನಿಷೇಧಿತ ಐಸಿಸ್ ಉಗ್ರ ಸಂಘಟನೆ ಮತ್ತು ಕೃತ್ಯದಲ್ಲಿ ಭಾಗಿಯಾಗಿದ್ದವರ ಜನ್ಮ ಜಾಲಾಡಿದ್ದಾರೆ. ಇಡೀ ಪ್ರಕರಣದ ವಿವರ : ಕಳೆದ ‌ಆಗಸ್ಟ್ 15 ರಂದು ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ಮುಸ್ಲಿಂ ಯುವಕರು ಚಾಕುವಿನಿಂದ ಹಲ್ಲೆ ಮಾಡಿ ಕೊಲ್ಲಲು ಪ್ರಯತ್ನಿಸಿದ್ದು […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ವಿಟ್ಲ : ಆಸ್ತಿ ವಿಚಾರಕ್ಕೆ ಜಗಳವಾಡಿ ಅಣ್ಣನನ್ನೇ ಕೊಲೆಗೈದ ಪ್ರಕರಣ – ಆರೋಪಿ ತಮ್ಮನ ಬಂಧನ

ನ್ಯೂಸ್ ಆ್ಯರೋ‌ : ಆಸ್ತಿ ವಿಚಾರಕ್ಕೆ ಜಗಳ ನಡೆದು ತಮ್ಮನೇ ಅಣ್ಣನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಪದ್ಮನಾಭ ಬಂಗೇರ (49) ಬಂಧಿತ ಆರೋಪಿ. ಗಣೇಶ್ ಬಂಗೇರ (54) ಇವರಿಂದ ಹತ್ಯೆಗೊಳಗಾದ ವ್ಯಕ್ತಿ. ಇವರಿಬ್ಬರ ನಡುವೆ ಈ ಮೊದಲು ಕೂಡಾ ಅನೇಕ ಬಾರಿ ಜಾಗದ ವಿಚಾರದಲ್ಲಿ ಗಲಾಟೆ ನಡೆಯುತ್ತಿದ್ದು, ನಿನ್ನೆ ಮಾತ್ರ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಪದ್ಮನಾಭ ಯಾವುದೋ ಮಾರಕಾಸ್ತ್ರಗಳಿಂದ ಅವರ ದೇಹದ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ವಿಟ್ಲ : ಆಸ್ತಿ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ – ದೊಣ್ಣೆಯಿಂದ ಬಡಿದು ಒಡಹುಟ್ಟಿದ ಅಣ್ಣನನ್ನು ಕೊಂದ ತಮ್ಮ

ನ್ಯೂಸ್ ಆ್ಯರೋ‌ : ಆಸ್ತಿ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ. ಆತನ ಸಹೋದರ ಪದ್ಮನಾಭ (49) ಕೊಲೆ ಆರೋಪಿ. ಜಾಗದ ವಿಚಾರವಾಗಿ ಮನೆಯಲ್ಲಿ ಸಹೋದರರು ಕುಡಿದು ಆಗಿಂದಾಗ್ಗೆ ಗಲಾಟೆ ಸಂಭವಿಸುತ್ತಿತ್ತು ಎನ್ನಲಾಗಿದೆ. ಒಂದು ತಿಂಗಳ ಹಿಂದೆಯೂ ಇದೇ ವಿಚಾರವಾಗಿ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ರಾತ್ರಿಯೂ ಕೂಡಾ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ಕಾಸರಗೋಡು : ಕಾರಿನಲ್ಲಿ ಮಾದಕ ವಸ್ತು ಸಾಗಾಟ – ಮೂವರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಮೂವರನ್ನು ಬೇಕಲ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳ್ನಾಡಿನ ಅರವಿಂದ ಮುರಳಿ ( 21), ಮಂಜೇಶ್ವರ ಕುಂಜತ್ತೂರಿನ ಅಬ್ದುಲ್ ಖಾದರ್ ಅಝೀಮ್ (32) ಮತ್ತು ಉಳಿಯತ್ತಡ್ಕದ ಮುಹಮ್ಮದ್ ಯಾಸಿನ್ ( 20 ) ಬಂಧಿತ ಆರೋಪಿಗಳು. ಇವರಿಂದ 50 ಗ್ರಾಂ ಗಾಂಜಾ, ಮಾದಕ ವಸ್ತು ಒಳಗೊಂಡ ಸ್ಟ್ಯಾಂಪ್ ಮೊದಲಾದವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ತಮಗೆ ಸಿಕ್ಕ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್