1. Home
  2. Education

Education

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ನ್ಯೂಸ್ ಆ್ಯರೋ : ರಾಜ್ಯದಲ್ಲಿ ಇನ್ಮುಂದೆ 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸಲು ಆರು ವರ್ಷ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ […]

ಶಾಲೆಗೆ ಕೇಸರಿ ಬಣ್ಣ ಹಚ್ಚೇ ಹಚ್ಚುತ್ತೇವೆ ಎಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ – 8000 ಶಾಲೆಗಳಲ್ಲಿ ನಿರ್ಮಾಣವಾಗಲಿದೆ ವಿಶೇಷ ಕೊಠಡಿ

ಶಾಲೆಗೆ ಕೇಸರಿ ಬಣ್ಣ ಹಚ್ಚೇ ಹಚ್ಚುತ್ತೇವೆ ಎಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ – 8000 ಶಾಲೆಗಳಲ್ಲಿ ನಿರ್ಮಾಣವಾಗಲಿದೆ ವಿಶೇಷ ಕೊಠಡಿ

ನ್ಯೂಸ್ ಆ್ಯರೋ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಿರ್ಮಾಣವಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತದೆ ಹಾಗೂ ಶಾಲೆಯ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿಕೆ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗೆ ಕೇಸರಿ ಬಣ್ಣ ಚೆನ್ನಾಗಿದೆ ಎಂದು ಆರ್ಕಿಟೆಕ್ಟ್ ಹೇಳಿದರೆ ಕೇಸರಿ ಬಣ್ಣ ಹಾಕುತ್ತೇವೆ. ವಿವೇಕ ಶಾಲೆಯ ಬಣ್ಣ, ಕಿಟಕಿ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲ್ಲ. ಆರ್ಕಿಟೆಕ್ಚರ್‌ ಆ ಜವಾಬ್ದಾರಿಯನ್ನು ಕೊಟ್ಟಿದ್ದೇವೆ. ಒಂದಿಷ್ಟು ಮಂದಿಗೆ ಕೇಸರಿ ಬಣ್ಣ ಅಲರ್ಜಿಯಾಗಿದೆ.ಅವರ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಧ್ಯಾನ ಕಡ್ಡಾಯ‌ – ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ

ನ್ಯೂಸ್‌ ಆ್ಯರೋ : ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಬ್ಯಾಗ್‌ರಹಿತ ‘ಸಂಭ್ರಮದ ಶನಿವಾರ’ ಆಚರಿಸಲು ಸೂಚಿಸಿದ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಪ್ರಕಟಿಸಿದ್ದಾರೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕಡ್ಡಾಯವಾಗಿ ಧ್ಯಾನದ ಅಭ್ಯಾಸ ಮಾಡಿಸುವಂತೆ ಶಿಕ್ಷಣ ಸಚಿವರು ಸೂಚಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ‘ಧ್ಯಾನದ ಅಭ್ಯಾಸವು ವಿದ್ಯಾರ್ಥಿಗಳಲ್ಲಿ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

2022-23 ನೇ ಸಾಲಿನ SSLC ವೇಳಾಪಟ್ಟಿ ಪ್ರಕಟ – ಎಪ್ರಿಲ್ ನಲ್ಲೇ ನಡೆಯಲಿದೆ ವಾರ್ಷಿಕ ಪರೀಕ್ಷೆ

ನ್ಯೂಸ್ ಆ್ಯರೋ : 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಎಪ್ರಿಲ್ ನಲ್ಲಿ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಾರಿಯ SSLC ಪರೀಕ್ಷೆಯು ದಿನಾಂಕ 01-04-2023ರಿಂದ ದಿನಾಂಕ 15-04-2023ರವರೆಗೆ ನಡೆಯಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಸದ್ಯ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

SSLC ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಕ್ಕೂ ಪರೀಕ್ಷೆ – ಪ್ರೌಢ ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ನ್ಯೂಸ್ ಆ್ಯರೋ : ಇದು SSLC ವಿದ್ಯಾರ್ಥಿಗಳಿಗೆ ಬಹುಮುಖ್ಯ ‌ಮಾಹಿತಿ. ಈ 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್. ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ. […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಗರಿಷ್ಠ 10 ಲಕ್ಷದವರೆಗೆ ಶಿಕ್ಷಣ ಸಾಲ ನೀಡಲಿವೆ ಬ್ಯಾಂಕುಗಳು – ಶೀಘ್ರವೇ ಅಧಿಸೂಚನೆ ಪ್ರಕಟ

ನ್ಯೂಸ್ ಆ್ಯರೋ : ಉತ್ತಮ ಶಿಕ್ಷಣ ಪಡೆದರೆ ಆರ್ಥಿಕ ಸಮಸ್ಯೆ ನೀಗಿಸಬಹುದು. ಹಾಗೆಯೇ ಉನ್ನತ ಮತ್ತು ಆಸಕ್ತ ಶಿಕ್ಷಣ ಪಡೆಯಲು ಅದೇ ಆರ್ಥಿಕ ಸಮಸ್ಯೆ ಎದುರಾಗಲೂಬಹುದು. ನೀವು ಎಸ್‌ಎಸ್‌ಎಲ್‌ಸಿ / ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಭಾರತದಲ್ಲಿನ ಬೆಸ್ಟ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಬಯಸಬಹುದು. ಇಂತಹ ಸಂದರ್ಭದಲ್ಲಿ ಹಣದ ಕೊರತೆ ಎದುರಾಗಬಹುದು. ಆದರೆ ಇಂದು ಆರ್ಥಿಕ ಆಡಚಣೆಯಿಂದ ಉನ್ನತ ಶಿಕ್ಷಣವನ್ನು ಕೈ ಬಿಡುವಂತಹ ಪರಿಸ್ಥಿತಿ ವಿದ್ಯಾರ್ಥಿಗಳಿಗಿಲ್ಲ. ಏಕೆಂದ್ರೆ ಹೆತ್ತವರ ಕೈಯಲ್ಲಿ ದುಡ್ಡಿಲ್ಲದಿದ್ರೂ ಬ್ಯಾಂಕಿನಿಂದ ಸಾಲ ಪಡೆದು ಶಿಕ್ಷಣ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ – ಈ ಯೋಜನೆಯ‌ ಲಾಭ‌ ಪಡೆಯಲು ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಕರ್ನಾಟಕ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಸರ್ಕಾರ ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಮತ್ತು ಅವರು ಕೂಡಾ ಶಿಕ್ಷಣವನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಮುಸ್ಲಿಂ, ಕ್ರಿಶ್ಚಿಯನ್‌, ಜೈನ್‌, ಸಿಖ್‌, ಬೌದ್ಧ, ಪಾರ್ಸಿ ಸಮುದಾಯದವರನ್ನ ಅಲ್ಪ ಸಂಖ್ಯಾತರು ಎಂದು ಗುರಿತಿಸಲಾಗಿದೆ. ಅಲ್ಪಸಂಖ್ಯಾತರ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ – ಯೋಜನೆಯ ಬದಲಾದ ನಿಯಮಗಳ ಬಗ್ಗೆ ತಿಳಿಯಲು ಈ ವರದಿ ಓದಿ..

ನ್ಯೂಸ್ ಆ್ಯರೋ : ಕೇಂದ್ರ ಸರ್ಕಾರ ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಲ್ಲದೇ ಭೇಟಿ ಬಚಾವೊ, ಭೇಟಿ ಪಡಾವೋ ಆಂದೋಲನದ ಮೂಲಕ ಬಹಳಷ್ಟು ಕಾರ್ಯಗಳನ್ನು ಸಹ ಮಾಡಿದೆ. ಹಾಗೆಯೇ ಇದೇ ಆಂದೋಲನದ ಅಡಿಯಲ್ಲಿ ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಎನ್ನುವ ಯೋಜನೆಯನ್ನು 2015ರಲ್ಲಿ ಪರಿಚಯಿಸಿದ್ದು, ಇನ್ನು ಭಾರತದ ತೆರಿಗೆ ಕಾಯ್ದೆಯ 80C ಸೆಕ್ಷನ್ ಅಡಿಯಲ್ಲಿ ಬರುವ ಈ ಯೋಜನೆ , ಹೆಣ್ಣು ಮಕ್ಕಳಿಗೆ ಉಳಿತಾಯ ಮಾಡಲು ಸಹಾಯ ಮಾಡುವ ಸಣ್ಣ ಪ್ರಯತ್ನವಾಗಿದೆ. ಹಾಗೆಯೇ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ – 2022/23 ನೇ ಸಾಲಿನ ಶೈಕ್ಷಣಿಕ ಸಾಲ, ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ : ವಿವರಗಳು ಇಲ್ಲಿವೆ..

ನ್ಯೂಸ್ ಆ್ಯರೋ‌ : 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. 2022-23ರ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಿಗೆ 15 ದಿನಗಳ ಕಾಲ ಇರಲಿದೆ ದಸರಾ ರಜೆ – ರಜೆ ಆರಂಭ ಯಾವಾಗ, ಶಾಲಾರಂಭ‌ ಯಾವಾಗ ಗೊತ್ತಾ..!?

ನ್ಯೂಸ್ ಆ್ಯರೋ‌ : ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿಪಡಿಸಿ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಸದ್ಯ ಇದರ ಆಧಾರದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಮೊದಲೇ ನೀಡಲಾದ ಮಾರ್ಗಸೂಚಿಯನ್ವಯ ಶಾಲಾರಂಭ ಶಾಲಾ ಮುಕ್ತಾಯದ ದಿನ, ದಸರೆ, ಬೇಸಿಗೆ ರಜೆ ಹಾಗೂ ಕಿರು ಪರೀಕ್ಷೆ, ಪರೀಕ್ಷೆ ನಡೆಸಬೇಕಾದ ಅವಧಿ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ. ಕೆಲವು ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ