1. Home
  2. Government Schemes

Government Schemes

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ನ್ಯೂಸ್ ಆ್ಯರೋ‌ : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ. ಈ ಯೋಜನೆಯ ಮೊದಲ‌ ಅಂಗವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದ ಅವರು, ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ […]

ಎಲ್‌ಪಿಜಿ ಯೋಜನೆಯಡಿ ಬಿಪಿಎಲ್‌ ಕುಟುಂಬಗಳಿಗೆ ಸಿಗಲಿದೆ ಅನಿಲ ಭಾಗ್ಯ – ಅರ್ಜಿ‌ ಸಲ್ಲಿಸಲು ಹೀಗೆ ಮಾಡಿ..

ಎಲ್‌ಪಿಜಿ ಯೋಜನೆಯಡಿ ಬಿಪಿಎಲ್‌ ಕುಟುಂಬಗಳಿಗೆ ಸಿಗಲಿದೆ ಅನಿಲ ಭಾಗ್ಯ – ಅರ್ಜಿ‌ ಸಲ್ಲಿಸಲು ಹೀಗೆ ಮಾಡಿ..

ನ್ಯೂಸ್ ಆ್ಯರೋ‌ : ರಾಜ್ಯ ಸರ್ಕಾರವು ಬಿಪಿಎಲ್‌ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಒದಗಿಸುವ ಉದ್ದೇಶದಿಂದ ಅನಿಲ ಭಾಗ್ಯ ಯೋಜನೆ ಆರಂಭಿಸಿದ್ದು, ಈ ಯೋಜನೆಯಡಿ, ಕರ್ನಾಟಕ ಸರ್ಕಾರವು ಉಚಿತ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಜೊತೆಗೆ ಡಬಲ್ ಗ್ಯಾಸ್ ಬರ್ನರ್ ಸ್ಟವ್ ಮತ್ತು ಎರಡು ಸಿಲಿಂಡರ್ ರೀಫಿಲ್‌ಗಳನ್ನು ಪ್ರತಿ ಫಲಾನುಭವಿಗೆ ವಿಶೇಷವಾಗಿ ಬಿಪಿಎಲ್ ಕುಟುಂಬಗಳಿಗೆ ನೀಡುತ್ತದೆ. ಈ ಕುರಿತ ಪೂರ್ಣ ವಿವರ ಇಲ್ಲಿದೆ. ಯೋಜನೆಯ ಸೌಲಭ್ಯಗಳು ಅನಿಲ ಭಾಗ್ಯ ಎಲ್‌ಪಿಜಿ ಯೋಜನೆಯಡಿ, ರಾಜ್ಯ ಸರ್ಕಾರವು ರಾಜ್ಯದ ಫಲಾನುಭವಿಗಳಿಗೆ ಉಚಿತ […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ – ಅರ್ಜಿ ಸಲ್ಲಿಕೆಗೂ ದಿನಾಂಕ ವಿಸ್ತರಣೆ, ಆಕಾಂಕ್ಷಿಗಳಲ್ಲಿ ಹೊಸ ಭರವಸೆ

ನ್ಯೂಸ್ ಆ್ಯರೋ : ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳ ಮಾಡುವಂತೆ ಆಕಾಂಕ್ಷಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದರು. ತುಮಕೂರಿನಲ್ಲಿ ಮನವಿಗೆ ಸ್ಪಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಸಂಬಂಧ ಚರ್ಚಿಸುವುದಾಗಿ ತಿಳಿಸಿದ್ದರು. ಇದೀಗ 2 ವರ್ಷ ವಯೋಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. ಕೊರೊನಾದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ನಿಯಮಿತವಾಗಿ ನೇಮಕಾತಿ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಡಿಸಿ ಹೆಗಲಿಗೆ ಎಸ್ಸಿ, ಎಸ್‌ಟಿ ಸಮುದಾಯದ ಭೂ ಪರಿವರ್ತನೆ ಅಧಿಕಾರ – ಕಂದಾಯ ಇಲಾಖೆಯಿಂದ ಮಹತ್ವದ ಸುತ್ತೋಲೆ

ನ್ಯೂಸ್ ಆ್ಯರೋ : ಎಸ್ಸಿ ,ಎಸ್‌ಟಿ ಸಮುದಾಯದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ಜಾಗದಲ್ಲಿ ಸ್ವಂತ ವಾಸದ ಮನೆ ನಿರ್ಮಿಸುವ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ. ಈ ಹಿಂದೆ ಸರ್ಕಾರದಿಂದ ಎಸ್ಸಿ , ಎಸ್ಟಿ ಸಮುದಾಯದವರಿಗೆ ಮಂಜೂರಾದ ಜಮೀನಿನಲ್ಲಿ ಸ್ವಂತ ಮನೆ ನಿರ್ಮಿಸುವ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿ ಅಥವಾ ತಹಸಿಲ್ದಾರರಿಗೆ ನೀಡಬೇಕೆಂದು ಕಂದಾಯ ಸಚಿವರಿಗೆ ರಾಜ್ಯ ವಿಧಾನಸಭೆಯ ಸರ್ಕಾರಿ ಭರವಸೆಗಳ […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಬಡ ಜನರಿಗೆ ಆಶ್ರಯ ಯೋಜನೆಯಡಿ ಸೂರು; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

ನ್ಯೂಸ್ ಆ್ಯರೋ‌ : ಕರ್ನಾಟಕ ರಾಜ್ಯ ಸರ್ಕಾರ ವಸತಿ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಈ ಪೈಕಿ ‘ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆ’ ಪ್ರಮುಖವಾದುದು. ಈ ಯೋಜನೆಯ ಫಲಾನುಭವಿಗಳ ಪಟ್ಟಿ, ಅರ್ಜಿ ಸಲ್ಲಿಕೆ ವಿಧಾನ ಅಥವಾ ಅರ್ಜಿಯ ಸ್ಟೇಟಸ್ ಚೆಕ್‌ ಮಾಡುವುದು ಹೇಗೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆಯನ್ನು ರಾಜೀವ್ ಗಾಂಧಿ ರೂರಲ್ ಹೌಸಿಂಗ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಅನುಷ್ಠಾನಕ್ಕೆ ತರುತ್ತಿದೆ. ‘ಮುಖ್ಯಮಂತ್ರಿ […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ದೇಶದ ಬಡ ಜನರ ಆರೋಗ್ಯ ಸೇವೆಗೆ ‘ಆಯುಷ್ಮಾನ್‌ ಭಾರತ್ ಯೋಜನೆ’ ನೆರವು – ಈ ಯೋಜನೆಯ ಸೌಲಭ್ಯ ಪಡೆಯುವುದೇಗೆ? ಇಲ್ಲಿದೆ ಮಾಹಿತಿ…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಅವರು 2018 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಈ ಯೋಜನೆಯು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಗಳಲ್ಲಿ ಒಂದಾಗಿದೆ. ಇದು 10 ಕೋಟಿಗೂ ಹೆಚ್ಚು ನಗರ ಮತ್ತು ಗ್ರಾಮೀಣ ಬಡ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸುವ ಗುರಿ ಹೊಂದಿದೆ. ಇದನ್ನು ಜನ ಆರೋಗ್ಯ ಯೋಜನೆ ಎಂದೂ ಕರೆಯುತ್ತಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಸೇವೆ ವಿತರಣೆಯು ಅಗತ್ಯವಿರುವ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ಪ್ರಯತ್ನವಾಗಿದೆ. […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ನ್ಯಾಯಬೆಲೆ ಅಂಗಡಿಗಳಿಗೆ ಹೈ ಟೆಕ್ ಟಚ್ – ಇನ್ಮುಂದೆ ಒಂದೆಡೆಯೇ ಸಿಗಲಿದೆ ಬ್ಯಾಂಕ್, ಇಂಟರ್‌ ನೆಟ್, ಗ್ಯಾಸ್ ಸೇವೆ

ನ್ಯೂಸ್ ಆ್ಯರೋ‌ : ನ್ಯಾಯಬೆಲೆ ಅಂಗಡಿಗಳಲ್ಲಿ ಆರ್ಥಿಕ ವಾಹಿವಾಟು ಹೆಚ್ಚಿಸುವ ಉದ್ದೇಶದೊಂದಿಗೆ ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಆಗುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್​ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರ ಜಾರಿಯಾಗಲಿದೆ. ಆಹಾರ ಇಲಾಖೆಯು ಈ ಯೋಜನೆಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ತೆರೆಯಲು ಚಿಂತಿಸಿದ್ದು, ಗ್ಯಾಸ್ ಸಿಲಿಂಡರ್, ದಿನಬಳಕೆ ವಸ್ತುಗಳು, ಅಂಚೆ ಇಲಾಖೆಯ ಮೂಲಕ ಬ್ಯಾಂಕ್ ಖಾತೆ ಓಪನ್ ಹಾಗೂ ಎರಡು ರೂ.ಗೆ ಇಂಟರ್​ನೆಟ್ ಸೌಲಭ್ಯ ಇನ್ನಿತರ ಸೇವೆಗಳ ಬಗ್ಗೆ ಚಿಂತನೆ ನಡೆಸಿದೆ. […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ನಿವೃತ್ತಿ ಜೀವನದ ಉಳಿತಾಯಕ್ಕಾಗಿ ರಾಷ್ಟ್ರೀಯ ಪಿಂಚಣಿ ಯೋಜನೆ ಬೆಸ್ಟ್ – ಏನಿದು ಯೋಜನೆ? ವಿವರ ಇಲ್ಲಿದೆ…

ನ್ಯೂಸ್ ಆ್ಯರೋ : ರಾಷ್ಟ್ರೀಯ ಪಿಂಚಣಿ ಯೋಜನೆ (NPS)ಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನಿಯಂತ್ರಿಸುತ್ತದೆ. ನಿವೃತ್ತಿ ನಂತರವೂ ನಿಯಮಿತ ಆದಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೂಪಿಸಿದ ಸ್ವಯಂಪ್ರೇರಿತ ಕೊಡುಗೆಯ ಯೋಜನೆ ಇದಾಗಿದೆ. NPS ಯೋಜನೆಯು ಪಿಂಚಣಿ ವ್ಯವಸ್ಥೆಯಲ್ಲಿ ಸುಧಾರಣೆ ತರುವುದಷ್ಟೇ ಅಲ್ಲದೆ, ಜನರಲ್ಲಿ ನಿವೃತ್ತಿ ಜೀವನಕ್ಕೆ ಉಳಿತಾಯ ಮಾಡುವ ಅಭ್ಯಾಸವನ್ನು ಪ್ರೇರೇಪಿಸುತ್ತದೆ. ರಾಷ್ಟ್ರೀಯ ಪಿಂಚಣಿ ಯೋಜನೆ ಅಥವಾ NPS ಅಡಿಯಲ್ಲಿ, ನೀವು ವೈಯಕ್ತಿಕ ನಿವೃತ್ತಿ ಖಾತೆಯನ್ನು ತೆರೆಯಬಹುದು. NPS ಯೋಜನೆಯು ಎಲ್ಲರಿಗೂ […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ – ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ವಿವರ..

ನ್ಯೂಸ್ ಆ್ಯರೋ : ವಿಶ್ವದಲ್ಲೇ ಅತಿ ದೊಡ್ಡ ಉದ್ಯೋಗ ಯೋಜನೆ ಎಂಬ ಹೆಗ್ಗಳಿಕೆಗೆ ಭಾರತ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಪಾತ್ರವಾಗಿದೆ. ದೇಶದ ಎಲ್ಲ ರಾಜ್ಯಗಳ ಎಲ್ಲ ವಯಸ್ಕ ಜನರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. ಗ್ರಾಮೀಣ ಭಾಗದ ಜನರ ಜೀವನಕ್ಕೆ ಭದ್ರತೆ ಹೆಚ್ಚಿಸಲು ವರ್ಷದಲ್ಲಿ 100 ದಿನಗಳ ಕೆಲಸ ಒದಗಿಸುವ ಗುರಿಯನ್ನು ನರೇಗಾ ಯೋಜನೆ ಹೊಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ನರೇಗಾ) […]

ರಾಜ್ಯದ SC,ST ಸಮುದಾಯದ ಯುವಕ ಯುವತಿಯರಿಗೆ ಬೈಕ್ ಖರೀದಿಗೆ 50 ಸಾವಿರ ಸಹಾಯಧನ – ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ – ಈ ಯೋಜನೆಯ‌ ಲಾಭ‌ ಪಡೆಯಲು ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಕರ್ನಾಟಕ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಸರ್ಕಾರ ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಮತ್ತು ಅವರು ಕೂಡಾ ಶಿಕ್ಷಣವನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಮುಸ್ಲಿಂ, ಕ್ರಿಶ್ಚಿಯನ್‌, ಜೈನ್‌, ಸಿಖ್‌, ಬೌದ್ಧ, ಪಾರ್ಸಿ ಸಮುದಾಯದವರನ್ನ ಅಲ್ಪ ಸಂಖ್ಯಾತರು ಎಂದು ಗುರಿತಿಸಲಾಗಿದೆ. ಅಲ್ಪಸಂಖ್ಯಾತರ […]

1ನೇ ತರಗತಿಗೆ ಸೇರಿಸಲು ಮಕ್ಕಳಿಗೆ ಆರು ವರ್ಷ ಮೀರೋದು ಕಡ್ಡಾಯ – ವಯೋಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ