1. Home
  2. Kadaba

Kadaba

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ನ್ಯೂಸ್ ಆ್ಯರೋ : ಕಾಡಾನೆ ಸೆರೆ ಸಿಕ್ಕ ಬಳಿಕ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದು, ಇದೀಗ ಈ ಪ್ರಕರಣದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಾಡಾನೆಗಳ ಹಿಂಡನ್ನು ಸೆರೆಹಿಡಿಯುವಂತೆ ಒತ್ತಾಯ: ಸೆರೆಸಿಕ್ಕ ಆನೆಯನ್ನು ದುಬಾರೆ ಆನೆ ಬಿಡಾರಕ್ಕೆ ಕರೆದೊಯ್ಯಲು ಲಾರಿಗೆ ಹತ್ತಿಸುತ್ತಿದ್ದಾಗ ಸ್ಥಳದಲ್ಲಿದ್ದ ಕೆಲ ಜನರು ಉಳಿದ ಆನೆಗಳನ್ನು ಸೆರೆಹಿಡಿದು ಕರೆದೊಯ್ಯುವಂತೆ ಅಧಿಕಾರಿಗಳ ಜತೆ ವಾಗ್ವಾದಕ್ಕಿಳಿದಿದ್ದಾರೆ. […]

ಕಡಬ : ಗುಂಡ್ಯ ಸಮೀಪದ ತೋಡಿನಲ್ಲಿ ಪತ್ತೆಯಾಯ್ತು ದನದ ತಲೆ, ಕಾಲು – ದುಷ್ಕರ್ಮಿಗಳ ಪತ್ತೆಗೆ ಸಂಘ ಪರಿವಾರದ ಸಂಘಟನೆಗಳ ಆಗ್ರಹ

ಕಡಬ : ಗುಂಡ್ಯ ಸಮೀಪದ ತೋಡಿನಲ್ಲಿ ಪತ್ತೆಯಾಯ್ತು ದನದ ತಲೆ, ಕಾಲು – ದುಷ್ಕರ್ಮಿಗಳ ಪತ್ತೆಗೆ ಸಂಘ ಪರಿವಾರದ ಸಂಘಟನೆಗಳ ಆಗ್ರಹ

ನ್ಯೂಸ್ ಆ್ಯರೋ‌ : ಕಡಬ ತಾಲೂಕಿನ ಗುಂಡ್ಯ ಸುಬ್ರಹ್ಮಣ್ಯ ರಸ್ತೆಯ ದೇರಣೆ ಸಮೀಪ ಕಾಡಿನ ತೋಡಿನಲ್ಲಿ ಕಳೆದ ರಾತ್ರಿ ದನದ ತಲೆ, ಕಾಲು ಪತ್ತೆಯಾಗಿದೆ. ಶಿರಾಡಿ ಮತ್ತು ಸಿರಿಬಾಗಿಲು ಬಜರಂಗದಳ ಕಾರ್ಯಕರ್ತರು ತೋಡಿನಲ್ಲಿ ಗೋಮಾಂಸದ ತುಂಡುಗಳನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ ಈ ಬಗ್ಗೆ ಪೋಲಿಸರಿಗೂ ಮಾಹಿತಿ ನೀಡಲಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹ ಹೇಯ ಕೃತ್ಯವನ್ನು ಮಾಡಿದವರನ್ನು ಪತ್ತೆ ಹಚ್ಚಬೇಕು, ಇಲ್ಲದಿದ್ದಲ್ಲಿ ತೀವ್ರ ಹೋರಾಟ ಮಾಡುವುದಾಗಿ ಕಡಬ ಪ್ರಖಂಡ ವಿ.ಹಿಂ.ಪ. ಅಧ್ಯಕ್ಷ ರಾಧಾಕೃಷ್ಣ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಸುಬ್ರಹ್ಮಣ್ಯ : ಷಷ್ಠಿಯ ದಿನ ಪೋಲಿಸರಿಂದ ಬಡ ವ್ಯಾಪಾರಿಗಳ ಎರ್ರಾಬಿರ್ರಿ ಸುಲಿಗೆ – ಕೇಳಿದಷ್ಟು ಕೊಡದ್ದಕ್ಕೆ ಹಿಗ್ಗಾಮುಗ್ಗಾ ಬಡಿದ್ರಂತೆ..!! ಏನಿದು‌ ಸುದ್ದಿ?

ನ್ಯೂಸ್ ಆ್ಯರೋ : ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೊಬ್ಬನಿಗೆ ಹಣ ನೀಡುವಂತೆ ಒತ್ತಾಯಪಡಿಸಿದ್ದಲ್ಲದೇ ಸಾವಿರ ರೂಪಾಯಿ ವಸೂಲಿ ಮಾಡಿ ಇನ್ನೂ‌ ಹಣ ನೀಡುವಂತೆ ಪೀಡಿಸಿ ಸುಬ್ರಹ್ಮಣ್ಯ ಠಾಣೆಯ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ‌ ಗಂಭೀರ ಆರೋಪ ಕೇಳಿಬಂದಿದೆ. ಕಡಬ ಸಮೀಪದ ಕುಟ್ರುಪಾಡಿ ಗ್ರಾಮದ ಭೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಸುಬ್ರಹ್ಮಣ್ಯ : ಚಂಪಾ ಷಷ್ಠಿ ವೇಳೆ ಅನ್ಯಮತೀಯ ವ್ಯವಹಾರ ನಿಷೇಧಿಸಿ – ದೇಗುಲದ ಆಡಳಿತ ಮಂಡಳಿಗೆ ಹಿಂದೂ ಜಾಗರಣ ವೇದಿಕೆ ಮನವಿ

ನ್ಯೂಸ್ ಆ್ಯರೋ‌ : ಕುಕ್ಕೆ ಸುಬ್ರಮಣ್ಯದ ಚಂಪಾ ಷಷ್ಠಿ ಜಾತ್ರೋತ್ಸವ ಸಂದರ್ಭದಲ್ಲಿ ಅನ್ಯಮತೀಯ ವ್ಯಾಪಾರ ವ್ಯವಹಾರಗಳನ್ನು ನಿಷೇಧಿಸುವಂತೆ ಕೋರಿ ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂ.ಜಾ.ವೇ. ಸುಳ್ಯ ತಾಲೂಕು ಸಹಸಂಚಾಲಕ್ ಜೀವನ್, ಕುಕ್ಕೆ ಸುಬ್ರಹ್ಮಣ್ಯ ಘಟಕದ ಉಪಾಧ್ಯಕ್ಷ ಸುಬ್ಬಪ್ಪ ಕೆ, ಕಾರ್ಯದರ್ಶಿ ವಿನೋದ್ ಕುಮಾರ್ ಕುಲ್ಕುಂದ, ಯಶೋಧರ, ಜಯಪ್ರಕಾಶ್ ಕೆ, ಹಿಂದೂ ಯುವವಾಹಿನಿ ಪ್ರಮುಖ್ ಸುರೇಶ್ ಕೆ, ಧನುಷ್, ಹರಿಪ್ರಸಾದ್ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಕಡಬ : ನೂಜಿಬಾಳ್ತಿಲ ಗ್ರಾಮದಲ್ಲಿ ಆನೆ ಹಿಂಡು ದಾಳಿ – ಲಕ್ಷಾಂತರ ಮೌಲ್ಯದ ಕೃಷಿ ನಾಶ, ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ

ನ್ಯೂಸ್ ಆ್ಯರೋ : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ಮತ್ತೆ ಕಾಡಾನೆ ಉಪಟಳ ಶುರುವಾಗಿದ್ದು, ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ. ಕಳೆದ ರಾತ್ರಿ ಗ್ರಾಮಕ್ಕೆ ಲಗ್ಗೆ ಇಟ್ಟ ಕಾಡಾನೆಯ ಹಿಂಡು ಹಲವೆಡೆ ಹಾವಳಿ ಇಟ್ಟಿದೆ. ನೂಜಿಬಾಳ್ತಿಲ ಗ್ರಾಮದ ಸಾಂತ್ಯಡ್ಕ ಎಂಬ ಪ್ರದೇಶಕ್ಕೆ ಲಗ್ಗೆ ಇಟ್ಟ ಕಾಡಾನೆ ಹಿಂಡು ಇಲ್ಲಿನ ನಿವಾಸಿ ಲಕ್ಷಣ ಗೌಡ ಸಾಂತ್ಯಡ್ಕ, ಪ್ರಸಾದ್ ಸಾಂತ್ಯಡ್ಕ, ಸುಧಾಕರ ಸಾಂತ್ಯಡ್ಕ ಎಂಬವರಿಗೆ ಸೇರಿದ ಸುಮಾರು 200ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಅಲ್ಲದೆ ಅಪಾರ ಪ್ರಮಾಣದ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಸುಬ್ರಹ್ಮಣ್ಯ : ಮದುವೆಗೂ ಮುನ್ನ ಲವ್, ಮದುವೆ ಬಳಿಕವೂ ಲವ್ – ವಿಡಿಯೋ ಬಿಡುಗಡೆ ಮಾಡಿದ ನಾಪತ್ತೆಯಾಗಿದ್ದ ಗ್ರಾ‌ಮ ಪಂಚಾಯತ್ ಸದಸ್ಯೆ ಭಾರತಿ ಹೇಳಿದ್ದೇನು?

ನ್ಯೂಸ್‌ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ ಸುಮಾರು 25 ದಿನಗಳ ಬಳಿಕ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋ ದಲ್ಲಿ ಮಾತನಾಡಿರುವ ಭಾರತಿ, ನನ್ನನ್ನು ಯಾರು ಕಿಡ್ನಾಪ್ ಮಾಡಿಲ್ಲ, ನಾನು ನಾನಾಗಿಯೇ ಬಂದಿದ್ದೇನೆ. ನಾನು ಕಳೆದ ಐದು ವರ್ಷಗಳಿಂದ ಒಬ್ಬರನ್ನು ಪ್ರೀತಿಸುತ್ತಿದ್ದು ಅವರನ್ನು ನಾನೇ ಬರಲು ಹೇಳಿದೆ. ಅವರೇ ಬಂದು ನನ್ನನ್ನು ಕರೆದು ಕೊಂಡು ಹೋಗಿದ್ದಾರೆ. ನಾನು ಅವರನ್ನು ಮದುವೆಗೂ ಮುಂಚೆಯೂ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ನೆಲ್ಯಾಡಿ‌ : ಹೊಸಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿಬಿದ್ದ ಲಾರಿ‌ – ಸಂಚಾರ ಅಸ್ತವ್ಯಸ್ತ, ಪೋಲೀಸರ ಭೇಟಿ

ನ್ಯೂಸ್ ಆ್ಯರೋ‌ : ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ. ಪರ್ಯಾಯ ಮಾರ್ಗ ಬಳಕೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ ಮಂಗಳೂರು ಬೆಂಗಳೂರು […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಕಡಬ : 21 ನಕಲಿ ಖಾತೆ ತೆರೆದು‌ 71 ಲಕ್ಷಕ್ಕೂ ಅಧಿಕ ಹಣ ಗುಳುಂ – ರಾಮಕುಂಜದ ಓವರ್’ಸೀಸ್ ಬ್ಯಾಂಕ್ ಮ್ಯಾನೇಜರ್ ಅಮಾನತು

ನ್ಯೂಸ್ ಆ್ಯರೋ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ರಾಮಕುಂಜದಲ್ಲಿರುವ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್ ನ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸನಿರ್ವಹಿಸುತ್ತಿದ್ದ ಚೇತನ್‌ ಶರ್ಮಾ ಎಂಬಾತ ಆರೋಪಿ. ಈ ಬಗ್ಗೆ ಮಂಗಳೂರಿನ ಇಂಡಿಯನ್‌ ಓವರ್‌ ಸಿಸ್‌ ಬ್ಯಾಂಕ್‌ ರೆಜಿನಲ್‌ ಆಫೀಸ್‌ ನ ಸಿನಿಯರ್‌ ರೆಜಿನಲ್‌ ಮ್ಯಾನೇಜರ್ ಅಮಿತ್‌ ಕುಮಾರ್ […]

ಉಳ್ಳಾಲ : ರಾಜಾರೋಷವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೋಲಿಸರ ದಾಳಿ – ಮಹಿಳೆಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಕಡಬ : ಅಟೋ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ – ನಾಲ್ಕು ವರ್ಷದ ಬಾಲಕನ ದುರ್ಮರಣ

ನ್ಯೂಸ್ ಆ್ಯರೋ‌ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೊಬ್ಬ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನೆಟ್ಟಣದ ಮೆಡಿಕಲ್ ಶಾಪ್ ಮಾಲಕ ಪಂಜ ನಿವಾಸಿ ನವೀನ್ ಎಂಬವರ ಪುತ್ರ, ಕಡಬದ ವಿದ್ಯಾನಗರ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಸುಬ್ರಹ್ಮಣ್ಯ : ಹೃದಯಾಘಾತದಿಂದ ಪಿಡಿಒ ದುರ್ಮರಣ

ನ್ಯೂಸ್ ಆ್ಯರೋ‌ : ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇಖರ್ ಅವರು ಇಂದು ಮುಂಜಾನೆ ಮನೆಯಲ್ಲಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆ ವೇಳೆಗಾಗಲೇ ಸಮಯ ಮೀರಿದ್ದು, ಅವರು ಮೃತಪಟ್ಟಿರುವದಾಗಿ ವೈದ್ಯರು ಘೋಷಿಸಿದ್ದಾರೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌