1. Home
  2. Karnataka

Karnataka

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ನ್ಯೂಸ್‌ ಆ್ಯರೋ : ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಗೀತಾಂಜಲಿ ಶಿಂಧೆ ಅವರನ್ನು ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಒಬ್ಬ ಯುವಕ ಡೆತ್ ನೋಟ್ನಲ್ಲಿ ಗೀತಾಂಜಲಿ ಶಿಂಧೆ ಅವರ ಹೆಸರು ಬರೆದಿಟ್ಟು ನಾಪತ್ತೆಯಾಗಿದ್ದ. ಜಮೀನು ವಿಚಾರಕ್ಕೆ ಅನಾವಶ್ಯಕವಾಗಿ ಮೂಗು ತೂರಿಸಿ ಮೂರು ತಿಂಗಳಿಂದ ಸತತ ಕಿರುಕುಳ ನೀಡಿದ್ದರು ಎಂಬುದಾಗಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದ. ಈ ಕುರಿತು ಸಿರವಾರ ಠಾಣೆಯಲ್ಲಿ ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೂರು […]

ಪೊಲೀಸರ ಲಂಚಕ್ಕೆ ಬ್ರೇಕ್ ಹಾಕಲು ಬಂದಿದೆ ಕ್ಯೂಆರ್‌ ಕೋಡ್ – ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಿದರೆ ಪೊಲೀಸರ ವಿರುದ್ಧ ಆ್ಯಕ್ಷನ್..!!

ಪೊಲೀಸರ ಲಂಚಕ್ಕೆ ಬ್ರೇಕ್ ಹಾಕಲು ಬಂದಿದೆ ಕ್ಯೂಆರ್‌ ಕೋಡ್ – ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಿದರೆ ಪೊಲೀಸರ ವಿರುದ್ಧ ಆ್ಯಕ್ಷನ್..!!

ನ್ಯೂಸ್ ಆ್ಯರೋ : ಪೊಲೀಸರ ಕರ್ತವ್ಯ ನಿರ್ವಹಣೆ ಹಾಗೂ ನಡವಳಿಕೆ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಬೆಂಗಳೂರಿನ ಆಗ್ನೇಯ ವಿಭಾಗದ ಠಾಣೆಗಳು ಹಾಗೂ ಎಸಿಪಿ ಕಚೇರಿಗಳಲ್ಲಿ ‘ಕ್ಯೂಆರ್‌ ಕೋಡ್‌’ ವ್ಯವಸ್ಥೆ ಅಳವಡಿಸಲಾಗಿದೆ. ಈಗಾಗಲೇ ಆಗ್ನೇಯ ವಿಭಾಗದ ಬಂಡೇಪಾಳ್ಯ ಠಾಣೆಯಲ್ಲಿ ಕ್ಯೂಆರ್‌ ಕೋಡ್‌ ಹಾಕಲಾಗಿದೆ. ಠಾಣೆಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಕ್ಯೂಆರ್‌ ಕೋಡ್‌ನಲ್ಲಿ ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬಹುದು. ಈಚೆಗೆ ಭ್ರಷ್ಟಾಚಾರ ಆರೋಪದಡಿ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಡಿಸಿಪಿ ಡಾ.ಸಿ.ಕೆ.ಬಾಬಾ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಜನಸ್ನೇಹಿ ವ್ಯವಸ್ಥೆ ಜಾರಿಗೊಳಿಸಲು ಕ್ಯೂಆರ್‌ ಕೋಡ್‌ ಅಳವಡಿಸಲಾಗಿದೆ. […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಮುರುಘಾ ಮಠದ ಶ್ರೀ ವಿರುದ್ಧ ಪೊಕ್ಸೊ ಪ್ರಕರಣದ ಪಿತೂರಿ ಆರೋಪ – ಮಾಜಿ ಶಾಸಕ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅರೆಸ್ಟ್, ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ನ್ಯೂಸ್ ಆ್ಯರೋ‌ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 9 ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುರುಘಾ ಮಠದ ಉಸ್ತುವಾರಿ ಬಸವಪ್ರಭುಶ್ರೀ ದೂರು ನೀಡಿದ್ದರು. ಸ್ವಾಮೀಜಿ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಪಿತೂರಿ ನಡೆದಿದೆ ಎಂದು ಅವರು ದೂರು ನೀಡಿದ್ದರು. […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಆನೆಗೆ ಕಬ್ಬು ಕೊಟ್ಟು ಪೊಲೀಸರ ಕೈ ಸೇರಿದ ಲಾರಿ ಚಾಲಕ – ಕಾಡಾನೆಗೆ ಆಹಾರ ಕೊಟ್ಟಿದ್ದಕ್ಕೆ ₹75/- ಸಾವಿರ ದಂಡ

ನ್ಯೂಸ್ ಆ್ಯರೋ : ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಕಾಡಾನೆಗೆ ತಿನ್ನಲು ಕಬ್ಬು ನೀಡಿದ ಮೈಸೂರಿನ ಚಾಲಕನಿಗೆ ಅಲ್ಲಿನ ಪೊಲೀಸರು 75 ಸಾವಿರ ದಂಡ ಹಾಕಿರುವ ಘಟನೆ ಈಚೆಗೆ ನಡೆದಿದೆ. ಕರೆಪಳ್ಳಂ ಚೆಕ್​ಪೋಸ್ಟ್​ನಿಂದ ಮೂರು ಕಿ.ಮೂ ದೂರದಲ್ಲಿ ಕಬ್ಬು ತುಂಬಿದ್ದ ಲಾರಿ ನಿಂತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿ ಬಳಿ ಇದ್ದ ಕಾಡಾನೆಗೆ ತಿನ್ನಲು ಕಬ್ಬು ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿದ್ದಾರೆ. ಬಳಿಕ ವಿಚಾರಣೆ ವೇಳೆ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ರಾಯಚೂರಿನಲ್ಲಿ ಲವ್ ಜಿಹಾದ್ ಮ್ಯಾರೇಜ್ – ನಿಶ್ಚಿತಾರ್ಥವಾಗಿದ್ದ ಯುವತಿಯನ್ನು ಪುಸಲಾಯಿಸಿ ಮದುವೆಯಾದ ಹೂವಿನ ವ್ಯಾಪಾರಿ

ನ್ಯೂಸ್ ಆ್ಯರೋ‌ : ರಾಯಚೂರಿನಿಂದ ಮತ್ತೊಂದು ಲವ್​ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ನಿಶ್ಚಿತಾರ್ಥವಾಗಿದ್ದ ಹಿಂದೂ ಯುವತಿ ಭಾರತಿ ಎಂಬಾಕೆಯನ್ನು ಮುಸ್ಲಿಂ ಯುವಕ ರೆಹಾನ್​ ಎಂಬಾತ ಲವ್​ ಜಿಹಾದ್ ಬಲೆಗೆ ಬೀಳಿಸಿದ್ದಾನೆ ಎಂಬ ಆರೋಪವನ್ನು ಭಾರತಿ ಪಾಲಕರು ಮಾಡಿದ್ದಾರೆ. ಈ ರೆಹಾನ್​ ನಗರದಲ್ಲಿ ಫ್ಲವರ್ ಶೋ ವ್ಯಾಪಾರಿಯಾಗಿದ್ದ. ಆತ ಕೆಲಸ ಮಾಡುವ ಸ್ಥಳಕ್ಕೆ ಕೆಲಸಕ್ಕೆ ಬರುತ್ತಿದ್ದ ಯುವತಿ ಭಾರತಿಯನ್ನು ಪುಸಲಾಯಿಸಿ ಪ್ರೀತಿ ಬಲೆಯಲ್ಲಿ ಕೆಡವಿದ್ದ. ಭಾರತಿಗೆ ಅದಾಗಲೇ ಹೂವಿನಹಡಗಲಿ ಹುಡುಗನೊಬ್ಬನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆದರೂ ಈತ ಆಕೆಯ ತಲೆಕೆಡಿಸಿ, […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಚಿಕ್ಕಮಗಳೂರು : ಚಿನ್ನದ ವ್ಯಾಪಾರಿಯಿಂದ ಐದು ಲಕ್ಷ ರೂಪಾಯಿ ಸುಲಿಗೆ – ಇನ್ಸ್‌ಪೆಕ್ಟರ್ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಇದೊಂದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ದಾವಣಗೆರೆ ಮೂಲದ ಚಿನ್ನದ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪದ ಮೇರೆಗೆ ಇನ್​ಸ್ಪೆಕ್ಟರ್​ ಸೇರಿ ನಾಲ್ವರು ಪೊಲೀಸರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜಂಪುರ ಪೊಲೀಸ್ ಇನ್ಸ್ಪೆಕ್ಟರ್ ನಿಂಗರಾಜು ಹಾಗೂ ಮೂವರು ಕಾನ್ಸ್ಟೆಬಲ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಆರೋಪಿಗಳು ದಾವಣಗೆರೆ ಮೂಲದ ಚಿನ್ನದ ವ್ಯಾಪಾರಿ ಭಗವಾನ್ ಎಂಬವರನ್ನು ಮೇ 11ರಂದು ತಡೆದು ಹಣ ವಸೂಲಿ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಮೂಡಿಗೆರೆ ಶಾಸಕರಿಗೆ ಹಲ್ಲೆಗೈದು ಅಂಗಿ ಹರಿದು ಹಾಕಿದ ಗ್ರಾಮಸ್ಥರು – ಘಟನೆಯ ಬಗ್ಗೆ ಶಾಸಕ ಕುಮಾರಸ್ವಾಮಿ ಹೇಳಿದ್ದೇನು?

ನ್ಯೂಸ್ ಆ್ಯರೋ : ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವಿಗೀಡಾದ ಪ್ರಕರಣ ವಿಕೋಪಕ್ಕೆ ತೆರಳಿದ್ದು ಉದ್ರಿಕ್ತ ಜನರು ಶಾಸಕರಿಗೇ ಹೊಡೆದು ಅಂಗಿ ಹರಿದು ಹಾಕಿದ್ದಾರೆ. ಮಾತ್ರವಲ್ಲ, ಶಾಸಕರು ಕತ್ತಲಲ್ಲಿ ಹರಿದ ಬಟ್ಟೆಯಲ್ಲೇ ತಮ್ಮ ಪರಿಸ್ಥಿತಿ ವಿವರಿಸಿದ್ದಾರೆ. ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ರಾಜ್ಯಾದ್ಯಂತ ನಾಳೆಯಿಂದ 108 ಅಂಬ್ಯುಲೆನ್ಸ್ ಸೇವೆ ಬಂದ್..?? – ಏನಾಗಲಿದೆ‌ ಆರೋಗ್ಯ ಇಲಾಖೆಯ ಪರಿಸ್ಥಿತಿ??

ನ್ಯೂಸ್ ಆ್ಯರೋ : ಮೂರು ತಿಂಗಳ ಬಾಕಿ ವೇತನ ಪಾವತಿ, ಪ್ರತಿ ತಿಂಗಳು ವೇತನ ಬಿಡುಗಡೆ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ 108 ಆಂಬ್ಯುಲೆನ್ಸ್ ವಾಹನಗಳ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾರಣ ನಾಳೆಯಿಂದ ರಾಜ್ಯದಾದ್ಯಂತ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಸರ್ಕಾರದ ‘108-ಆರೋಗ್ಯ ಕವಚ’ ಯೋಜನೆ ನಿರ್ವಹಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯಡಿ 2,500 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಈ ಸಂಸ್ಥೆಯು ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ನ ವೇತನ ಪಾವತಿಸಿಲ್ಲ. ಗುರುವಾರ ಸಂಜೆಯೊಳಗೆ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಗ್ರಾಹಕರಿಗೆ ಶಾಕ್‌ ನೀಡಿದ್ದ ಕೆಎಂಎಫ್‌ – ಹಾಲು ಮೊಸರಿನ ದರ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ತಡೆ

ನ್ಯೂಸ್ ಆ್ಯರೋ : ಈಚೆಗೆ ಹಾಲು ಮತ್ತು ಮೊಸರು ದರದಲ್ಲಿ ಏರಿಕೆ ಮಾಡಲಾಗುವುದು ಎಂದು ಕರ್ನಾಟಕ ಹಾಲು ಮಹಾಮಂಡಳಿ ಗ್ರಾಹಕರಿಗೆ ಶಾಕ್ ನೀಡಿತ್ತು. ಇದೀಗ ಹಾಲಿನ ದರ ಏರಿಕೆ ಬಗ್ಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಈ ತಿಂಗಳ 20 ಒಳಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಈ ಬಗ್ಗೆ ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ : ಚಿತ್ರದುರ್ಗ ಎಸ್​ಪಿ

ನ್ಯೂಸ್ ಆ್ಯರೋ : ಪೊಕ್ಸೊ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶರಣರ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್​ ಹೇಳಿದ್ದಾರೆ. ಅಕ್ಟೋಬರ್​ 27ರಂದೇ ತನಿಖಾಧಿಕಾರಿ ಅನಿಲ್ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​ಶೀಟ್​ನ ಸಿಸಿ ನಂಬರ್​ ಬರುವುದು ಬಾಕಿಯಿದೆ. ಈ ಮಧ್ಯೆ, ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್​ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ […]

ಕರ್ತವ್ಯಲೋಪ ಆರೋಪಕ್ಕೆ ಬೆಲೆತೆತ್ತ ಸಬ್‌ ಇನ್‌ಸ್ಪೆಕ್ಟರ್‌‌ – ಕುಖ್ಯಾತಿಯಾಗಿದ್ದ ಸಿರಿವಾರ ಪಿಎಸ್‌ಐ ಗೀತಾಂಜಲಿ ಶಿಂಧೆ ಸಸ್ಪೆಂಡ್