1. Home
  2. Local News

Local News

ಸುಬ್ರಹ್ಮಣ್ಯ : 20 ದಿನ ಕಳೆದರೂ ಇನ್ನೂ ಪತ್ತೆಯಾಗದ ಗ್ರಾ.ಪಂ. ಸದಸ್ಯೆ – ಬೆಂಗಳೂರಿನತ್ತ ತೆರಳಿರುವ ಮಾಹಿತಿ, ಆಂಧ್ರಕ್ಕೆ ಹೋಗಿದ್ದಾರಾ..!?

ನ್ಯೂಸ್‌ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಇನ್ನೂ ಕೂಡ ಪತ್ತೆಯಾಗಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಗುಂಡಡ್ಕ ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಶೀಘ್ರ ಪತ್ತೆಗೆ ಮನವಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗ್ರಾ.ಪಂ ಸದಸ್ಯ ರಾಜೇಶ್ ಅವರು ಪೊಲೀಸರು ಈ ಘಟನೆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. […]

ಸುಬ್ರಹ್ಮಣ್ಯ : ಮನೆ ಕಾರ್ಮಿಕರಿಂದಲೇ ಮನೆಯೊಡತಿಯ ಕೊಲೆ ಮತ್ತು ದರೋಡೆಗೆ ಯತ್ನ – ಉಂಡ ಮನೆಗೆ ದ್ರೋಹ ಬಗೆಯಲೆತ್ನಿಸಿದ ಇಬ್ಬರ ಬಂಧನ

ಬಂಟ್ವಾಳ : ವಿವಾಹಿತೆಯನ್ನು ಮದುವೆಯಾಗಿ ಆಕೆಯ ಮಗಳನ್ನೇ ಗರ್ಭವತಿಯಾಗಿಸಿದ ಕಾಮಿ – ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ನ್ಯೂಸ್ ಆ್ಯರೋ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು […]

ವಿಟ್ಲ : ಮನೆ ಕಟ್ಟೋಕೆ ಬಂದಾತನೇ ಮನೆ ಮಾಲೀಕನ ಜೀವ ತೆಗೆದ ಪ್ರಕರಣ – ಗಂಡನನ್ನೇ ಕೊಂದು ಸುಳ್ಳು ಕಥೆ ಕಟ್ಟಿದ ಪತ್ನಿ ಹಾಗೂ ಪ್ರಿಯಕರನ ಬಂಧನ

ಕಡಬ : ಅಟೋ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ – ನಾಲ್ಕು ವರ್ಷದ ಬಾಲಕನ ದುರ್ಮರಣ

ನ್ಯೂಸ್ ಆ್ಯರೋ‌ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೊಬ್ಬ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನೆಟ್ಟಣದ ಮೆಡಿಕಲ್ ಶಾಪ್ ಮಾಲಕ ಪಂಜ ನಿವಾಸಿ ನವೀನ್ ಎಂಬವರ ಪುತ್ರ, ಕಡಬದ ವಿದ್ಯಾನಗರ […]

ಕಡಬ : ಆನೆ ಕಾರ್ಯಾಚರಣೆಯಿಂದ ವಾಪಾಸ್ಸಾಗುತ್ತಿದ್ದ ವೇಳೆ ಘರ್ಷಣೆ – ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ, 7ಮಂದಿ ಅರೆಸ್ಟ್‌

ಬಂಟ್ವಾಳ : ಇಂಟರ್’ವ್ಯೂಗೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ – ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್‌ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತ (21) ನಾಪತ್ತೆಯಾದ ಯುವತಿ. ನವೆಂಬರ್ 8 ರಂದು ಮಂಗಳವಾರ ಬೆಳಿಗ್ಗೆ ಮನೆಯಿಂದ ಮಂಗಳೂರಿನಲ್ಲಿ ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ವಿಟ್ಲ […]

ವಿಟ್ಲ : ಮನೆ ಕಟ್ಟೋಕೆ ಬಂದಾತನೇ ಮನೆ ಮಾಲೀಕನ ಜೀವ ತೆಗೆದ ಪ್ರಕರಣ – ಗಂಡನನ್ನೇ ಕೊಂದು ಸುಳ್ಳು ಕಥೆ ಕಟ್ಟಿದ ಪತ್ನಿ ಹಾಗೂ ಪ್ರಿಯಕರನ ಬಂಧನ

ವಿಟ್ಲ‌ : ವೀರಕಂಬ ಕೆಲಿಂಜ ಉಳ್ಳಾಲ್ತಿ ದೇಗುಲದ ಕಾಣಿಕೆ ಡಬ್ಬ ದೋಚಿದ ಕಳ್ಳರು – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ನ್ಯೂಸ್ ಆ್ಯರೋ : ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಒಡೆದು ಕಳ್ಳರು ಹಣ ಎಗರಿಸಿದ ಘಟನೆ ಕಳೆದ ತಡರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳ ಪೈಕಿ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರವೂ ಒಂದು. ಕ್ಷೇತ್ರದ ಪಕ್ಕದ ಹೆದ್ದಾರಿ ಬದಿಯಲ್ಲಿ ಕ್ಷೇತ್ರದ ಕಾಣಿಕೆಹುಂಡಿಯನ್ನು ಇಡಲಾಗಿತ್ತು. ಈ ರಸ್ತೆಯಲ್ಲಿ ತೆರಳುವ ಹಲವಾರು ವಾಹನ ಸವಾರರು ಪ್ರತಿನಿತ್ಯ ಕಾಣಿಕೆ ಹಾಕಿ ತೆರಳುತ್ತಿದ್ದರು. ಕಳೆದ ತಡರಾತ್ರಿ ಯಾರೋ ಕಿಡಿಗೇಡಿಗಳು ಈ […]

ಶಿವಮೊಗ್ಗ ‌: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ – ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್

ಬೆಳ್ತಂಗಡಿ : ಬ್ಯಾನರ್ ಕಟ್ಟುತ್ತಿದ್ದ ವೇಳೆ ಕರೆಂಟ್ ಶಾಕ್ – ಒಬ್ಬ ದುರ್ಮರಣ, ಮತ್ತೊಬ್ಬನಿಗೆ ಗಾಯ

ನ್ಯೂಸ್ ಆ್ಯರೋ : ಬ್ಯಾನರ್ ಕಟ್ಟುತ್ತಿದ್ದ ವೇಳೆ ಕರೆಂಟ್ ಶಾಕ್ ತಗುಲಿ ಒಬ್ಬ ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಗೂಡ್ಸ್ ಅಟೋ ಡ್ರೈವರ್ ಸಂಜಯ ನಗರ ನಿವಾಸಿ ಪ್ರಶಾಂತ್ ಆಚಾರ್ಯ ಮೃತ ದುರ್ದೈವಿಯಾಗಿದ್ದಾರೆ. ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್‌ ಕಟ್ಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೆಳ್ತಂಗಡಿಯ ಖಾಸಗಿ ಪ್ರಿಂಟರ್ಸ್ ಒಂದಕ್ಕೆ ಕಾರ್ಯಕ್ರಮದ ಬ್ಯಾನರ್ ಅಳವಡಿಸಲು […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ತಂಗಡಿ : ಕಾಡಿದ ಅನಾರೋಗ್ಯ, ಮನನೊಂದ ಯುವಕ ಆತ್ಮಹತ್ಯೆಗೆ ಶರಣು

ನ್ಯೂಸ್ ಆ್ಯರೋ‌ : ಅನಾರೋಗ್ಯ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನಲ್ಲಿ ನಡೆದಿದೆ‌. ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ದಿನೇಶ್ ಅವರು ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬಂಟ್ವಾಳ : ಹಾಡುಹಗಲೇ ಮನೆಗೆ ನುಗ್ಗಿ ಕಳ್ಳರ ಕರಾಮತ್ತು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ನ್ಯೂಸ್ ಆ್ಯರೋ : ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬವರ ಮನೆಯಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ನಡೆದಿದೆ. ಮನೆಯ ಮುಂಬಾಗಿಲ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4.60 ಮೌಲ್ಯದ 11.5 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆಯ ಮಾಲಕ ಸತೀಶ್ […]

ವಿಟ್ಲ : ಮನೆ ಕಟ್ಟೋಕೆ ಬಂದಾತನೇ ಮನೆ ಮಾಲೀಕನ ಜೀವ ತೆಗೆದ ಪ್ರಕರಣ – ಗಂಡನನ್ನೇ ಕೊಂದು ಸುಳ್ಳು ಕಥೆ ಕಟ್ಟಿದ ಪತ್ನಿ ಹಾಗೂ ಪ್ರಿಯಕರನ ಬಂಧನ

ವಿಟ್ಲ : ಮನೆ ಸಮೀಪದ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ನ್ಯೂಸ್ ಆ್ಯರೋ : ವಿಟ್ಲದ ಪಡಿಬಾಗಿಲಿನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಪಡಿಬಾಗಿಲು ನಿವಾಸಿ ಬಾಲು ಪೂಜಾರಿ (78 ವ.)ರವರು ಮೃತ ದುರ್ದೈವಿ. ಬಾಲು ಪೂಜಾರಿ ಬೆಳಗ್ಗೆ ಪೇಟೆಗೆ ಹೋಗಿ ಬಂದವರು ಆ ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ಮನೆ ಮಂದಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಾಲುರವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ […]

ವಿಟ್ಲ : ಮನೆ ಕಟ್ಟೋಕೆ ಬಂದಾತನೇ ಮನೆ ಮಾಲೀಕನ ಜೀವ ತೆಗೆದ ಪ್ರಕರಣ – ಗಂಡನನ್ನೇ ಕೊಂದು ಸುಳ್ಳು ಕಥೆ ಕಟ್ಟಿದ ಪತ್ನಿ ಹಾಗೂ ಪ್ರಿಯಕರನ ಬಂಧನ

ಸುಳ್ಯ : ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನ – ವ್ಯಕ್ತಿ ಗಂಭೀರ, ಆಸ್ಪತ್ರೆಗೆ ದಾಖಲು

ನ್ಯೂಸ್ ಆ್ಯರೋ : ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರ ಪತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಿ ಪ್ರಭು ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. […]

ಸುಬ್ರಹ್ಮಣ್ಯ : ಮನೆ ಕಾರ್ಮಿಕರಿಂದಲೇ ಮನೆಯೊಡತಿಯ ಕೊಲೆ ಮತ್ತು ದರೋಡೆಗೆ ಯತ್ನ – ಉಂಡ ಮನೆಗೆ ದ್ರೋಹ ಬಗೆಯಲೆತ್ನಿಸಿದ ಇಬ್ಬರ ಬಂಧನ