1. Home
  2. Udupi

Udupi

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ನ್ಯೂಸ್ ಆ್ಯರೋ‌ : ಮನೆಯ ಮಂದಿಯೆಲ್ಲ ಮದುವೆ ಮನೆಯಲ್ಲಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಆ ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಮನೆಯ ಗಾದ್ರೆಜ್‌ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗೂ ಕಲ್ಯಾ ಗ್ರಾಮ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕು ಕಲ್ಯಾ ಗ್ರಾಮದ […]

ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ‌ – ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು

ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ‌ – ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೊಬ್ಬ ಶಾಂತಾ ಅವರ ಪತಿಗೆ ಕಬ್ಬಿಣದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಅಲೆವೂರು ಸಮೀಪದ ಮಂಚಿಯಲ್ಲಿ ನಡೆದಿದೆ. ಕೃಷ್ಣ ನಾಯ್ಕ್ (54) ಇರಿತಕ್ಕೆ ಒಳಗಾದವರು. ಇಂದು ನೆರೆಮನೆಯ 23 ವರ್ಷದ ಯುವಕನೊಬ್ಬ ಕೃಷ್ಣ ನಾಯ್ಕ್ ಅವರ ಮನೆಗೆ ನುಗ್ಗಿ ಅವರಿಗೆ ಕಬ್ಬಿಣದ ಸಲಕರಣೆಯಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಸುಮಾರು 50 ಕ್ವಿಂಟಲ್‌ಕ್ಕಿಂತಲೂ ಅಧಿಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಕ್ಕಿ ಹಾಗೂ ಲಾರಿ ಸಮೇತ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಸಮೀರ್ ಮತ್ತು ಯಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮುಲ್ಕಿ ಸಮೀಪದ ಬಳ್ಕುಂಜೆ ಕಡೆಯಿಂದ ಮೈಸೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ನಡೆಸುತ್ತಿದ್ದು, ಮಂಗಳವಾರ ಮುಂಜಾನೆ ಮುಲ್ಕಿ ಬಸ್ಸು ನಿಲ್ದಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಯನ್ನು ಸಂಶಯದಿಂದ ಗಸ್ತು ತಿರುಗುತ್ತಿದ್ದ ಮುಲ್ಕಿ ಪೊಲೀಸರು […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ : ಕಾರ್ ನಲ್ಲಿ ತಾನೇ ಸತ್ತಂತೆ ವ್ಯಕ್ತಿಯೊಬ್ಬರನ್ನು ಸುಟ್ಟ ಪ್ರಕರಣ – ಪ್ರಧಾನ ಆರೋಪಿ ಜೈಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ನ್ಯೂಸ್ ಆ್ಯರೋ : ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾ ದಿನ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದು, ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಐದು ಗಂಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿದ್ದರಾದರೂ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಸದಾನಂದ ಅವರು ಸಾವನ್ನಪ್ಪಿದ್ದಾರೆ. ಕಾರ್ಕಳ ಮೂಲದ ಸದಾನಂದ […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ‌ : ನಂಬಿದವಗಿಂಬು ಕೊಡುವವನೀತ – ಬಾನೆತ್ತರಕ್ಕೆ ಚಿಮ್ಮಿದ ನೀರು, ಬಬ್ಬುಸ್ವಾಮಿ ಪವಾಡದ ವಿಡಿಯೋ ವೈರಲ್

ನ್ಯೂಸ್ ಆ್ಯರೋ : ದೈವವನ್ನು ನಂಬಿದವರನ್ನು ಮಾಡಿದವರನ್ನು ಕರಾವಳಿಯ ನಂಬುಗೆಯ ಶಕ್ತಿಗಳಾದ ದೈವಗಳು ಕೈಬಿಟ್ಟ ಪ್ರಸಂಗಗಳೇ ಇಲ್ಲ. ಭಕ್ತಿಯಿಂದ ಪೂಜೆ ಸಲ್ಲಿಸಿ, ಸಂಕಷ್ಟಗಳನ್ನು ಹೇಳಿಕೊಂಡರೆ ಅವರೆ ನಮ್ಮನ್ನು ಕಾಪಾಡುತ್ತಾರೆ ಎನ್ನುವ ನಂಬಿಕೆ ಕರಾವಳಿ ಜನರಲ್ಲಿದೆ. ಈಚೆಗೆ ದೈವಗಳ ಕಾರ್ಣಿಕಗಳು ಪವಾಡಗಳಂತೆ ನಡೆಯುತ್ತಿದ್ದು, ಕೆಲವೊಂದು ಘಟನೆಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವುದುಂಟು. ‌ ಇದೀಗ ಉಡುಪಿಯಲ್ಲಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಪವಾಡ ಅಚ್ಚರಿ ಉಂಟು ಮಾಡಿದೆ. ‘ಮಮ್ಮಾಯಿದೂತೆ, ಊರುಗುದಾತೆ, ನಂಬಿನಾಯಗ್‌ ವೈದ್ಯನಾತೆ’ ಎಂಬ ಕೀರ್ತಿಯೊಂದಿಗೆ ತುಳುನಾಡಿನಾದ್ಯಂತ ಪ್ರಸಿದ್ದವಾಗಿರುವುದು ಶ್ರೀ ಬಬ್ಬುಸ್ವಾಮಿ. […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಮಣಿಪಾಲ : ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದ ಮಣಿಪಾಲ ವೈದ್ಯರ ತಂಡ – ಆರೋಗ್ಯವಂತ ಮಹಿಳೆಯ ಕಿಡ್ನಿಯಲ್ಲಿತ್ತು ಭಾರೀ ಕಲ್ಲು

ನ್ಯೂಸ್ ಆ್ಯರೋ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ ಮಹಿಳಾ ರೋಗಿಯಲ್ಲಿ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲು ಎಂದು ಹೇಳಲಾಗಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸರಳ ಸಿಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶದಲ್ಲಿ ಕಲ್ಲು ಇರುವುದು […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ : ವೃದ್ಧೆಯ ಚಿನ್ನ ಕದ್ದು ಪರಾರಿಯಾದ ಆರೈಕೆಗಿದ್ದ ಹೋಂ ನರ್ಸ್ – ಬಾಗಲಕೋಟೆಯಲ್ಲಿ ಅಡಗಿದ್ದ ಕಳ್ಳಿಯನ್ನು ಬಂಧಿಸಿದ ಪೋಲಿಸರು

ನ್ಯೂಸ್ ಆ್ಯರೋ : ತಾನೇ‌ ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಗೆ ಕೈ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂ ನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ. ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ ವಯೋ ವೃದ್ಧೆ ಸರಸ್ವತಿ(98) ರವರ ಆರೈಕೆಯನ್ನು ನೋಡಿಕೊಳ್ಳಲು ಹೋಂ ನರ್ಸ್ ಆಗಿ ನೇಮಿಸಿದ್ದರು. ಕೆಲವು ದಿನಗಳವರೆಗೆ ಕೆಲಸ […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ : ರೋಸ್ ಕಾರ್ಯಕ್ರಮದ ವೇಳೆ ಕುಸಿದು ಬಿದ್ದು ಯುವತಿ ಸಾವು – ಯುವತಿ ಕುಸಿದು ಬೀಳುವ ಕೊನೆ ಕ್ಷಣದ ವಿಡಿಯೋ ವೈರಲ್…!!

ನ್ಯೂಸ್ ಆ್ಯರೋ : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದ್ದು, ಯುವತಿ ಕುಸಿದುಬೀಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಅವರು ಕಳೆದ 23ರ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ : ರೋಸ್ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಯುವತಿ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ನ್ಯೂಸ್ ಆ್ಯರೋ : ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ಕುಸಿದು ಬಿದ್ದಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹಾವಂಜೆಯಲ್ಲಿ ನಡೆದಿದೆ ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ. ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಜೋಸ್ನಾ ಅವರು ಕುಳಿತಲ್ಲೇ ಕುಸಿದುಬಿದ್ದಿದ್ದರು. ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ನಾಲ್ಕು ಜಿಲ್ಲೆಯ 27 ಶಾಲಾ ಕಾಲೇಜುಗಳಲ್ಲಿ ಕಳವು – ಇಬ್ಬರು ಖತರ್ನಾಕ್ ಖದೀಮರ ಬಂಧನ, ವಾಹನ ಸಹಿತ ಸೊತ್ತು ವಶಕ್ಕೆ..!!

ನ್ಯೂಸ್‌ ಆ್ಯರೋ : ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿಯ ಕುಂದಾಪುರ ಕೋಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ (29) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್‌ಎಸ್ ರಸ್ತೆಯ ಜಾಹೀದ್ ಸಿನಾನ್ (32) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದು ಬೈಕು, ಎರಡು ಮೊಬೈಲ್ ಹಾಗೂ 10,000ರೂ. ನಗದು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ. ನವೆಂಬರ್ 21ರಂದು ಕೋಟ ಪೊಲೀಸ್ ಠಾಣಾ […]

ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು – ಮಹಿಳೆ ಸಹಿತ ಇಬ್ಬರ ಬಂಧನ