1. Home
  2. National
  3. &
  4. International
  5. National
  6. National News

National News

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ನ್ಯೂಸ್‌ ಆ್ಯರೋ : ಜಗತ್ತನ್ನು ತಲ್ಲಣಗೊಳಿಸಿದ್ದ ಕೋವಿಡ್‌ 19 ಪ್ರಕರಣ ಮತ್ತೆ ಚೀನಾದಲ್ಲಿ ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಭಾರತದ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ, ಡಿಸೆಂಬರ್ 24ರಿಂದ ಅಂತರರಾಷ್ಟ್ರೀಯ ವಿಮಾನಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಚೀನಾದ ಹೊರತಾಗಿ ಕೊರೊನಾದ ಹೊಸ ರೂಪಾಂತರವು ಜಪಾನ್ ಮತ್ತು ಅಮೆರಿಕದಲ್ಲಿಯೂ ತನ್ನ ಪರಿಣಾಮವನ್ನು ತೋರಿಸುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಭಾರತೀಯ ವೈದ್ಯಕೀಯ ಸಂಘ ಸಲಹೆ ನೀಡಿದ್ದು, ಅದರಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪ್ರತಿ […]

ಹೊಸದಾಗಿ ಖರೀದಿಸಿದ ಹೆಲಿಕಾಪ್ಟರ್ ಅನ್ನು ದೇವಾಲಯಕ್ಕೆ ತಂದು ಪೂಜೆ ಮಾಡಿಸಿದ ಉದ್ಯಮಿ – ಪೂಜಾ ಸಮಯದ ವಿಡಿಯೋ ವೈರಲ್…

ಹೊಸದಾಗಿ ಖರೀದಿಸಿದ ಹೆಲಿಕಾಪ್ಟರ್ ಅನ್ನು ದೇವಾಲಯಕ್ಕೆ ತಂದು ಪೂಜೆ ಮಾಡಿಸಿದ ಉದ್ಯಮಿ – ಪೂಜಾ ಸಮಯದ ವಿಡಿಯೋ ವೈರಲ್…

ನ್ಯೂಸ್ ಆ್ಯರೋ : ತೆಲಂಗಾಣದ ಉದ್ಯಮಿಯೊಬ್ಬರು ತಾವು ಖರೀದಿಸಿದ ಹೆಲಿಕಾಪ್ಟರ್‌ ಅನ್ನು ದೇವಸ್ಥಾನಕ್ಕೆ ತಂದು ಪೂಜೆ ಮಾಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಖರೀದಿಸಿದ ಹೊಸ ವಸ್ತು, ಯಂತ್ರ ಅಥವಾ ವಾಹನಕ್ಕೆ ಪೂಜೆ ಸಲ್ಲಿಸುವುದು ಭಾರತೀಯ ಪದ್ಧತಿ. ಯಾವುದೇ ಅಡ್ಡಿ, ಆತಂಕ ಹಾಗೂ ಅಪಾಯ ಬರದಿರಲೆಂದು ಹೊಸ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ನಮ್ಮ ದೇಶದಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಕಾರು, ಬಸ್​ ಹಾಗೂ ಲಾರಿಗಳಿಗೆ ಪೂಜೆ ಸಲ್ಲಿಸುವುದನ್ನು ಸಾಮಾನ್ಯವಾಗಿ ನೋಡಿದ್ದೇವೆ. […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಪಬ್ಲಿಕ್‌ನಲ್ಲಿ ಧಮ್ ಹೊಡೆದರೆ ಹುಷಾರ್‌ – ಜಿಪಿಎಸ್ ಆಧಾರಿತ ಆ್ಯಪ್‌ನಲ್ಲಿ ಟ್ರ್ಯಾಪ್‌ಗೆ ಸಿದ್ಧತೆ, ಎಚ್ಚರ ತಪ್ಪಿದರೆ ನಿಮ್ಮ ಫೋಟೋ ಖಾಕಿ ಪಡೆಗೆ..!!

ನ್ಯೂಸ್ ಆ್ಯರೋ : ಆರೋಗ್ಯ ಇಲಾಖೆ ‘ಸ್ಟಾಪ್ ಟೊಬ್ಯಾಕೋ’ ಆ್ಯಪ್‌ ಅನ್ನು ಸಿದ್ಧಪಡಿಸುವ ಮೂಲಕ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ ಎಚ್ಚರಿಕೆಯ ಗಂಟೆಯನ್ನು ನೀಡಿದೆ. ಈ ಆಪ್ ಮೂಲಕ ಸಾರ್ವಜನಿಕವಾಗಿ ಬೀಡಿ, ಸಿಗರೇಟ್ ಸೇದುತ್ತಿರುವುದನ್ನು ಕಂಡರೆ ಜನರೇ ಫೋಟೋ ತೆಗೆದು ಆಪ್​ಗೆ ಅಪ್​ಲೋಡ್ ಮಾಡಬಹುದು. ಫೋಟೋವನ್ನು ನೋಡಿ ಅಧಿಕಾರಿಗಳು ದಂಡವನ್ನು ವಿಧಿಸುತ್ತಾರೆ. ಈ ನಿಯಮ ಶೀಘ್ರದಲ್ಲೇ ಜಾರಿಯಾಗಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮುನ್ನ ಎಚ್ಚರ ವಹಿಸುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಂದ ಇತರರಿಗೆ ಕಿರಿಕಿರಿ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಮಲಬಾರ್ ಜ್ಯುವೆಲ್ಲರಿ ಕಚೇರಿಯಲ್ಲಿತ್ತು 2.51 ಕೋಟಿ ಮೌಲ್ಯದ ಚಿನ್ನ ‌- ಜಾರಿ ನಿರ್ದೇಶನಾಲಯದಿಂದ ದಿಢೀರ್ ದಾಳಿ, ಚಿನ್ನ ವಶಕ್ಕೆ..!!

ನ್ಯೂಸ್ ಆ್ಯರೋ : ದೇಶದ ಖ್ಯಾತ ಚಿನ್ನದ ಮಳಿಗೆಗಳಲ್ಲಿ ಒಂದಾದ ಮಲಬಾರ್ ಜ್ಯುವೆಲ್ಲರಿ ಕಚೇರಿಯ ಸೀಕ್ರೆಟ್ ಚೇಂಬರ್ನಲ್ಲಿ ಬಚ್ಚಿಟ್ಟಿದ್ದ 2.51 ಕೋಟಿ ಮೌಲ್ಯದ ಅಕ್ರಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ರಾಜತಾಂತ್ರಿಕ ಚೀಲದ ಮೂಲಕ ಕಳ್ಳಸಾಗಣೆ ಪ್ರಕರಣದಲ್ಲಿ ಇಡಿ ಈ ಕ್ರಮವನ್ನು ಕೈಗೊಂಡಿದೆ. ಕೇರಳದ ಮಲಪ್ಪುರಂ ಮೂಲದ ಮಲಬಾರ್ ಜ್ಯುವೆಲ್ಲರಿ ಮತ್ತು ಫೈನ್ ಗೋಲ್ಡ್ ಜ್ಯುವೆಲ್ಲರಿ ಪ್ರವರ್ತಕ ಅಬೂಬಕರ್ ಪಜೆದತ್ ಮತ್ತು ಕೋಝಿಕೋಡ್ ನ ಅಟ್ಲಾಸ್ ಗೋಲ್ಡ್ ಸೂಪರ್ ಮಾರ್ಕೆಟ್ಸ್ ಪ್ರೈವೇಟ್ ಲಿಮಿಟೆಡ್ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಲಿವಿಂಗ್‌ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಯನ್ನು 35 ಪೀಸ್ ಮಾಡಿದ ಪ್ರಿಯಕರ – ತುಂಡರಿಸಿದ ಮಾಂಸ ಫ್ರಿಡ್ಜ್ ನಲ್ಲಿಟ್ಟಿದ್ದ ಧೂರ್ತ ಕೊನೆಗೂ ಬಂಧನ

ನ್ಯೂಸ್ ಆ್ಯರೋ : ಮನೆಯವರ ವಿರೋಧ ಕಟ್ಟಿಕೊಂಡು ಯುವಕನೊಬ್ಬನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿಯೊಬ್ಬಳು ಹೆಣವಾಗಿದ್ದಾಳೆ. ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಮಾಡಿದ ಪ್ರಿಯಕರ ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ್ದಾನೆ. ಈ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ. ಈ ಅಮಾನುಷ ಕೃತ್ಯ ಎಸಗಿದ 5 ತಿಂಗಳ ಬಳಿಕ ಕೊಲೆಗಡುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಫ್ತಾಬ್ ಅಮೀನ್ ಪೂನವಾಲಾ ಎಂದು ಗುರುತಿಸಲಾಗಿದೆ. ಆತ ಹತ್ಯೆಗೀಡಾದ ಯುವತಿ ಶ್ರದ್ಧಾ (26) ಜೊತೆ ಲಿವ್ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ 6 ಮಂದಿ ಬಿಡುಗಡೆ – ಗಾಂಧಿ ಕುಟುಂಬಕ್ಕೆ ಕ್ಷಮೆ ಕೇಳಿದ ನಳಿನಿ : ಬಿಡುಗಡೆಯ ಹಿಂದೆ ಸೋನಿಯಾ ಕೈವಾಡ..!!

ನ್ಯೂಸ್ ಆ್ಯರೋ : ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 32 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ ನಳಿನಿ ಶ್ರೀಹರನ್ ಸೇರಿ 6 ಮಂದಿಯನ್ನು ಜೈಲಿನಿಂದ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ನಳಿನಿ ಅವರು ರಾಜೀವ್​ ಗಾಂಧಿ ಕುಟುಂಬದ ಬಳಿ ಕ್ಷಮೆ ಕೇಳಿ ಅವರಿಗೆ ನೋವು ಮರೆಯುವ ಶಕ್ತಿಯನ್ನು ಆ ದೇವರು ನೀಡಲಿ. ಗಾಂಧಿ ಕುಟುಂಬದವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ಒಂದಲ್ಲಾ ಒಂದು ದಿನ ಈ ನೋವಿನಿಂದ ಹೊರಬರುತ್ತಾರೆ ಎಂದಿದ್ದಾರೆ. ನಾನು ಜೈಲಿನಿಂದ ಬಿಡುಗಡೆಯಾಗಲು ಜಯಲಲಿತಾ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

40 ದಿನದೊಳಗೆ ದೇಶದಲ್ಲಿ ನಡೆಯಲಿದೆ 32 ಲಕ್ಷ ಮದುವೆ – ಭಾರತದಲ್ಲಿ ವಿವಾಹ ಸಮಾರಂಭಗಳಿಗೆ ಎಷ್ಟು ವ್ಯಯವಾಗಲಿದೆ ಗೊತ್ತಾ..?

ನ್ಯೂಸ್ ಆ್ಯರೋ : ಭಾರತದಲ್ಲಿ ಮುಖ್ಯವಾಗಿ ಹಿಂದೂಗಳ ಪಾಲಿಗೆ ಮದುವೆ ಅನ್ನೋದು ಒಂದು ಸಡಗರ, ಸಂಭ್ರಮದ ಕಾರ್ಯಕ್ರಮ. ವಿವಾಹದ ಖರ್ಚುವೆಚ್ಚಗಳಿಗೆ ಯೋಚನೆ ಮಾಡದೇ ಅದ್ಧೂರಿಯಾಗಿ ಮದುವೆ ಮಾಡುವುದು ಜನರ ರೂಢಿ. ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ಮದುವೆ ಕಾರ್ಯಕ್ರಮಗಳಿಗೆ ವಾರ್ಷಿಕ 45ರಿಂದ 50 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂಬ ಮಾಹಿತಿ ಸಮೀಕ್ಷೆಯಿಂದ ತಿಳಿದು ಬಂದಿದೆ. ನವೆಂಬರ್‌ನಿಂದ ಡಿಸೆಂಬರ್‌ 14ರವರೆಗೆ (ಧನುರ್ಮಾಸ ಆರಂಭವಾಗುವ ಮುನ್ನ) ದೇಶದಲ್ಲಿ 32 ಲಕ್ಷ ವಿವಾಹ ಸಮಾರಂಭಗಳು ನಡೆಯಲಿದ್ದು, ಈ ವಿವಾಹ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ದೂರದರ್ಶನದಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ಒತ್ತು, ಪ್ರತಿದಿನ 30 ನಿಮಿಷಗಳ ಪ್ರಸಾರ ಕಡ್ಡಾಯ – ಮಾಹಿತಿ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

ನ್ಯೂಸ್ ಆ್ಯರೋ : ದೂರದರ್ಶನದಲ್ಲಿ ರಾಷ್ಟ್ರೀಯ ಹಿತಾಸಕ್ತಿ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆ ತಿಳಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 11 ವರ್ಷಗಳ ನಂತರ ಭಾರತದ ಟಿವಿ ಚಾನೆಲ್‌ಗಳ ಅಪ್‌ಲಿಂಕ್ ಮತ್ತು ಡೌನ್‌ಲಿಂಕ್‌ಗಾಗಿರುವ ಮಾರ್ಗಸೂಚಿಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತಿಳಿಸಿದೆ. ಹೊಸ ಮಾರ್ಗಸೂಚಿಯಂತೆ ದೂರದರ್ಶನ ಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿಯಡಿ 30 ನಿಮಿಷಗಳ ಕಾಲ ವಿಷಯವನ್ನು ಪ್ರಸಾರ ಮಾಡುವುದು ಕಡ್ಡಾಯವಾಗಿದೆ. ಈ ಮಾರ್ಗಸೂಚಿ ಕ್ರೀಡೆ, ವನ್ಯಜೀವಿ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಆರ್ಥಿಕ ಹಿಂದುಳಿದ ವರ್ಗಗದವರಿಗೆ ಶೇ10ರಷ್ಟು ಮೀಸಲಾತಿ – ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

ನ್ಯೂಸ್ ಆ್ಯರೋ : ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕಾಲೇಜುಗಳ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಸೋಮವಾರ ಈ ಸಂಬಂಧ ಐವರ ನ್ಯಾಯಾಧೀಶರ ಸಾಂವಿಧಾನಿಕ ಪೀಠದಲ್ಲಿ ನಾಲ್ವರು ನ್ಯಾಯಾಧೀಶರು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿ ನೀಡುವ ಪರ ತೀರ್ಪನ್ನು ನೀಡಿದ್ದಾರೆ. ಐವರ ಪೀಠದಲ್ಲಿ ಸಿಜೆಐ ಯು ಲಲಿತ್, ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಬೇಲಾ ಎಂ. ತ್ರಿವೇದಿ ಮತ್ತು ನ್ಯಾ. ಪರ್ದಿವಾಲಾ ನ್ಯಾಯಮೂರ್ತಿ ರವೀಂದ್ರ ಭಟ್ ಇದ್ದರು. ಇದು ತಾರತಮ್ಯ […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ

ಮೋರ್ಬಿ ತೂಗುಸೇತುವೆ ದುರಂತದ ಹಿಂದೆ ಭ್ರಷ್ಟಾಚಾರದ ವಾಸನೆ – ದುರಸ್ತಿಗೆ 2 ಕೋಟಿಗೆ ಗುತ್ತಿಗೆ, ಬಳಕೆಯಾಗಿದ್ದು ಕೇವಲ 12 ಲಕ್ಷ…!!

ನ್ಯೂಸ್ ಆ್ಯರೋ : 135ಕ್ಕೂ ಹೆಚ್ಚು ಜನರನ್ನು ಬಲಿ ಪಡೆದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಗುಜರಾತ್‌ನ ಮೋರ್ಬಿ ತೂಗು ಸೇತುವೆಯ ದುರಂತಕ್ಕೆ ಅಜಂತಾ ಒರೆವಾ ಕಂಪೆನಿಯ ಭ್ರಷ್ಟಾಚಾರವೇ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ವಿಷಯಗಳು ತಿಳಿದುಬಂದಿದ್ದು, ಇದೀಗ ಓರೆವಾ ಕಂಪೆನಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ‌ ಕಳೆದ ಮಾರ್ಚ್‌ ತಿಂಗಳಿನಲ್ಲಿ ಸೇತುವೆಯ ದುರಸ್ತಿ ಕಾರ್ಯಕ್ಕೆ ಓರೆವಾ ಕಂಪೆನಿಯ ಅಧ್ಯಕ್ಷ ಜಯಸುಖ್ ಪಟೇಲ್ ಅವರಿಗೆ 15 ವರ್ಷಕ್ಕೆ ನೀಡಲಾಗಿತ್ತು. ಆದರೆ ಓರೆವಾ ಬೇರೊಂದು […]

ಚೀನದಲ್ಲಿ ಮತ್ತೆ ಕೋವಿಡ್‌ ಹೊಸ ರೂಪಾಂತರದಲ್ಲಿ ಅಟ್ಟಹಾಸ – ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಮುನ್ನೆಚ್ಚರಿಕಾ ಕ್ರಮ