1. Home
  2. Political News

Political News

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ

ನ್ಯೂಸ್ ಆ್ಯರೋ: ‘ನನಗೆ 74 ವರ್ಷ ನಡೆಯುತ್ತಿದ್ದು, ತುಂಬಾ ವರುಷ ಬದುಕಬೇಕೆಂಬ ಆಸೆ. ಆದರೆ ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳವಳ ವ್ಯಕ್ತಪಡಿಸಿದರು. ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು,‘ಶ್ರೀಮಂತನ ಜೀವ ಬಡವನ ಜೀವ ಒಂದೇ ಆಗಿದ್ದು, ಜೀವವನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಸಾಧ್ಯವಾದ ಮಟ್ಟಿಗೆ ರೋಗ ಬಾರದ ಹಾಗೇ ನಮ್ಮ ಜೀವವನ್ನು ನೋಡಿಕೊಳ್ಳಬೇಕು’ ಎಂದರು. ‘ಯೌವನದಲ್ಲಿ ಇರುವಾಗ ದೇಹವನ್ನು […]

ಹದಗೆಟ್ಟ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಆರೋಗ್ಯ – ತಂದೆಯ ಜೀವ ಉಳಿಸಲು ಕಿಡ್ನಿ ದಾನಕ್ಕೆ ಮುಂದಾದ ಪುತ್ರಿ

ಹದಗೆಟ್ಟ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಆರೋಗ್ಯ – ತಂದೆಯ ಜೀವ ಉಳಿಸಲು ಕಿಡ್ನಿ ದಾನಕ್ಕೆ ಮುಂದಾದ ಪುತ್ರಿ

ನ್ಯೂಸ್‌ ಆ್ಯರೋ : ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಅವರು ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರ ಜೀವ ಉಳಿಸಲು ಸಿಂಗಾಪುರದಲ್ಲಿರುವ ಪುತ್ರಿ ರೋಹಿಣಿ ಆಚಾರ್ಯ ತಮ್ಮ ಕಿಡ್ನಿಯೊಂದನ್ನು ತಂದೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಲಾಲು ಪ್ರಸಾದ್ ಅವರು ತಮ್ಮ ಗಂಭೀರ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕೆಲವು ದಿನಗಳ ಹಿಂದೆ ಸಿಂಗಾಪುರಕ್ಕೆ ಹೋಗಿದ್ದರು. ಲಾಲು ಅವರ ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಿಂಗಾಪುರದ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ, ತಂದೆಯ […]

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ

ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆ ತಾತ್ಕಾಲಿಕ ಬ್ಲಾಕ್‌ಗೆ ಕೋರ್ಟ್‌ ಆದೇಶ – ಅನಧಿಕೃತವಾಗಿ ಕೆಜಿಎಫ್‌–2 ಸಂಗೀತ ಬಳಸಿ ಎಡವಟ್ಟು

ನ್ಯೂಸ್ ಆ್ಯರೋ : ಕೆಜಿಎಫ್‌–2ನ ಸಂಗೀತ ಬಳಸಿ ಕಾಪಿರೈಟ್‌ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಟ್ವಿಟ್ಟರ್‌ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್‌ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಟ್ವಿಟ್ಟರ್‌ ಕಂಪನಿಗೆ ಆದೇಶ ನೀಡಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್‌ ಚಾಪ್ಟರ್‌-2 ಸಿನಿಮಾದ ಆಡಿಯೋವನ್ನು ಬಳಸಲಾಗಿತ್ತು. ಇದರ ವಿರುದ್ಧ ಕೆಜಿಎಫ್ ಚಾಪ್ಟರ್ -2 ಚಿತ್ರದ ಸಂಗೀತದ ಹಕ್ಕುಸ್ವಾಮ್ಯ ಪಡೆದುಕೊಂಡಿರುವ ಎಂಆರ್‌ಟಿ ಮ್ಯೂಸಿಕ್ ಕಂಪನಿ ನ್ಯಾಯಾಲಯದ ಮೆಟ್ಟಿಲೇರಿತ್ತು. ‘ನಮ್ಮ […]

Pathan Controversy : ಶಾರುಖ್ ಖಾನ್ ಭೇಟಿಯಾದರೆ ಆತನನ್ನು ಜೀವಂತ ಸುಟ್ಟು ಹಾಕ್ತೇನೆ – ಅಯೋಧ್ಯೆಯ ಮಠಾಧೀಶ ತಪಸ್ವಿ ಚಾವ್ನಿಯ ಮಹಾಂತ್ ಪರಮಹಂಸ್ ಆಚಾರ್ಯ ಹೇಳಿಕೆ

ಬಿಜೆಪಿ ಪಕ್ಷ ಸೇರಿದ ಕನ್ನಡದ ಹಿರಿಯ ನಟ ಶಶಿಕುಮಾರ್ – ಟಾರ್ಗೆಟ್ 2023, ಶಶಿಕುಮಾರ್ ಸ್ಪರ್ಧಿಸೋ ಕ್ಷೇತ್ರ ಯಾವುದು ಗೊತ್ತಾ…!?

ನ್ಯೂಸ್ ಆ್ಯರೋ : ನಟ ಶಶಿಕುಮಾರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಎಸ್‌.ಟಿ. ಸೋಮಶೇಖರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಟ ಶಶಿಕುಮಾರ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರೊಂದಿಗೆ ಕಾಂಗ್ರೆಸ್​ ನಾಯಕ ಮುದ್ದಹನುಮೇಗೌಡ ಮತ್ತು ಮಾಜಿ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಕೂಡ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ‌ ಮತ್ತು ರಾಜ್ಯಾಧ್ಯಕ್ಷ ಕಟೀಲ್ ಕೇಸರಿ ಶಾಲು ಹಾಕಿ, ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ನಟ […]

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ

ನಮೋ, ಯೋಗಿ ವಿರುದ್ಧ ಅವಹೇಳನಕಾರಿ ಭಾಷಣ ಕಂಟಕ – ಎಸ್ಪಿ ಪಕ್ಷದ ಶಾಸಕನಿಗೆ ಮೂರು ವರ್ಷ ಜೈಲು, ವಿಧಾನಸಭೆಗೂ ಅನರ್ಹ

ನ್ಯೂಸ್ ಆ್ಯರೋ : 2019ರ ಚುನಾವಣಾ ಭಾಷಣದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮತ್ತು ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರಿಗೆ ಇದೀಗ ಉತ್ತರ ಪ್ರದೇಶ ವಿಧಾನಸಭೆಯು ಅನರ್ಹದ ತೂಗುಗತ್ತಿ ಬೀಸಿದೆ. ಮೊನ್ನೆ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದ ಉತ್ತರ ಪ್ರದೇಶದ ರಾಮಪುರ ಕೋರ್ಟ್, […]

ಮುರುಘಾ ಮಠದ ಶ್ರೀ ವಿರುದ್ಧ ಪೊಕ್ಸೊ ಪ್ರಕರಣದ ಪಿತೂರಿ ಆರೋಪ – ಮಾಜಿ ಶಾಸಕ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅರೆಸ್ಟ್, ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಕಾಂಗ್ರೆಸ್ ನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ – 24 ವರ್ಷಗಳ ಬಳಿಕ ಪಕ್ಷದ ಚುಕ್ಕಾಣಿ ಹಿಡಿದ ಗಾಂಧಿಯೇತರ ವ್ಯಕ್ತಿ

ನ್ಯೂಸ್ ಆ್ಯರೋ : ಕಾಂಗ್ರೆಸ್ ನ‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದು, 24 ವರ್ಷಗಳ ಬಳಿಕ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಂತಾಗಿದೆ. […]

ಮುರುಘಾ ಮಠದ ಶ್ರೀ ವಿರುದ್ಧ ಪೊಕ್ಸೊ ಪ್ರಕರಣದ ಪಿತೂರಿ ಆರೋಪ – ಮಾಜಿ ಶಾಸಕ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅರೆಸ್ಟ್, ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಚುನಾವಣಾ ಅಖಾಡಕ್ಕೆ ಪ್ರಧಾನಿ ಮೋದಿ ನಂತರ ಬಿಜೆಪಿಯಿಂದ ಮತ್ತೋರ್ವ ಚಾಯ್‌ವಾಲಾ – ಯಾರಿದು ಹೊಸ ಚಾಯ್‌ವಾಲಾ…??

ನ್ಯೂಸ್ ಆ್ಯರೋ : 2014ರಿಂದ ಭಾರತೀಯ ರಾಜಕಾರಣದಲ್ಲಿ ಚಾಯ್‌ವಾಲಾ ಪದ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಧಾನಿ ಮೋದಿ ಚಾಯ್‌ವಾಲಾ ಎಂದು ಟೀಕಿಸಿದ ಕಾಂಗ್ರೆಸ್‌ ಬಳಿಕ ಅದಕ್ಕೆ ಬೆಲೆ ತೆತ್ತಿದೆ. ಇದೀಗ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮತ್ತೊರ್ವ ಚಾಯ್‌ವಾಲಾ ಸ್ಪರ್ಧಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಚಾಯ್‌ವಾಲ್ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಯಾರು ಈ ಹೊಸ ಚಾಯ್‌ವಾಲಾ ಚಾಯ್‌ವಾಲಾ ಎಂದ ತಕ್ಷಣವೇ ಪ್ರಧಾನಿ ಮೋದಿ ಹೆಸರು ನೆನಪಿಗೆ ಬರುತ್ತದೆ. ಕಾರಣ ಪ್ರಧಾನಿ ಮೋದಿ ತಮ್ಮ ಬಾಲ್ಯದ […]

ಮುರುಘಾ ಮಠದ ಶ್ರೀ ವಿರುದ್ಧ ಪೊಕ್ಸೊ ಪ್ರಕರಣದ ಪಿತೂರಿ ಆರೋಪ – ಮಾಜಿ ಶಾಸಕ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅರೆಸ್ಟ್, ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಶಾಸಕ ಹರೀಶ್ ಪೂಂಜಾ ಕೊಲೆ ಬೆದರಿಕೆ ಪ್ರಕರಣ – ತನಿಖೆಗಿಳಿದ ಸಿಐಡಿ ಪೋಲಿಸರ ತಂಡ, ಪ್ರಕರಣದ ಅಸಲಿ ಸತ್ಯ ಹೊರಬೀಳುತ್ತಾ..!?

ನ್ಯೂಸ್ ಆ್ಯರೋ : ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಹಿಂಬಾಲಿಸಿ ಕೊಲೆ ಬೆದರಿಕೆ ಮತ್ತು ಕೊಲೆಯತ್ನ ನಡೆಸಲಾಗಿದೆ‌ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ತನಿಖೆ ಆರಂಭಗೊಂಡಿದೆ. ರಾಜ್ಯದ ಸಿ.ಐ.ಡಿ.ಇನ್ಸ್‌ಪೆಕ್ಟರ್ ಶಿವರಾಜ್ ನೇತೃತ್ವದ ಓರ್ವ ಎಸ್.ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಒಳಗೊಂಡ ತಂಡ ನಿನ್ನೆಯೇ ಬಂಟ್ವಾಳಕ್ಕೆ ಬಂದಿಳಿದು ತನಿಖೆಯನ್ನು ಆರಂಭಿಸಿದೆ. ಅಕ್ಟೋಬರ್‌ 13 ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಬಂದು ಅಲ್ಲಿಂದ ಬೆಳ್ತಂಗಡಿಗೆ […]

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊಲೆ ಬೆದರಿಕೆ ಪ್ರಕರಣ – ಸಿಐಡಿಗೆ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ

ನ್ಯೂಸ್ ಆ್ಯರೋ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಬೆನ್ನತ್ತಿ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅ.13ರಂದು ರಾತ್ರಿ ಫರಂಗಿಪೇಟೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಇನ್ನೊಂದು […]

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ

Fact Check : ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಲಕ್ಷಾಂತರ ಜನ ಸೇರಿದ್ದು ನಿಜಾನಾ…? ಹಳೇ ಫೋಟೋ ಹಂಚಿಕೊಂಡು ಸುಳ್ಳು ಹೇಳಿದ್ರಾ ಕಾಂಗ್ರೆಸ್ ನಾಯಕರು…!?

ನ್ಯೂಸ್ ಆ್ಯರೋ : ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, 16ನೇ ದಿನಕ್ಕೆ‌ ಕಾಲಿಟ್ಟಿದೆ. ನಿನ್ನೆ ಬಳ್ಳಾರಿರಲ್ಲಿ ಕಾಂಗ್ರೆಸ್ ಜೋಡೋ ಯಾತ್ರೆಯ ಬೃಹತ್ ಸಮಾವೇಶ ನಡೆದಿದೆ. ಇದರ ಬೆನ್ನಲ್ಲೆ ಸಮಾವೇಶಕ್ಕೆ ಸಂಬಂಧಿಸಿದ ಭಾರಿ ಜನಸಂಖ್ಯೆಯಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಆ ಫೋಟೋವನ್ನು ಹಂಚಿಕೊಂಡು ರಾಜ್ಯದ ಜನ ಕಾಂಗ್ರೆಸ್ ಪರವಾಗಿ ಇದ್ದಾರೆ, ಮುಂದಿನ ವಿಧಾನಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಪಕ್ಕಾ ಅಂತಿದ್ದಾರೆ. ಆದ್ರೆ ಬಿಜೆಪಿ ಇದಕ್ಕೆ ವಿರೋಧ […]

ಶುಗರ್ ಇರುವುದರಿಂದ ಎಷ್ಟು ವರ್ಷ ಬದುಕುತ್ತೇನೆಂದು ಹೇಳಕ್ಕಾಗಲ್ಲ: ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಕಳವಳ