1. Home
  2. Puttur

Puttur

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ನ್ಯೂಸ್ ಆ್ಯರೋ‌ : ರಬ್ಬರ್ ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಎಡವಿಬಿದ್ದ ಪರಿಣಾಮ ಟ್ಯಾಪಿಂಗ್ ಕತ್ತಿ ದೇಹವನ್ನು ಹೊಕ್ಕಿದ್ದರಿಂದ ಗಂಭೀರ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. […]

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಸುಳ್ಯ : ಕಾಂತಾರ ಸಿನಿಮಾ ವೀಕ್ಷಣೆಗೆ ತೆರಳಿದ್ದ ಮುಸ್ಲಿಂ ಜೋಡಿ ಮೇಲೆ ಸ್ವಧರ್ಮೀಯರಿಂದಲೇ ಹಲ್ಲೆ – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ನ್ಯೂಸ್ ಆ್ಯರೋ : ಬಾಕ್ಸಾಫೀಸ್ ಬಿಗ್ ಹಿಟ್ ಚಿತ್ರ ಕಾಂತಾರ ಸಿನೆಮಾ ವೀಕ್ಷಿಸಲು ಸುಳ್ಯದ ಸಂತೋಷ್ ಚಿತ್ರಮಂದಿರಕ್ಕೆ ತೆರಳಿದ ಮುಸ್ಲಿಂ ಜೋಡಿಗೆ ಮುಸ್ಲಿ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಸ್ಲಿಂ ಯುವಕರ ತಂಡವು ಕಾಂತಾರ ಸಿನಿಮಾ ವೀಕ್ಷಿಸುವುದನ್ನು ಆಕ್ಷೇಪಿಸಿ ಹಲ್ಲೆ ನಡೆಸಿದೆ ಎನ್ನಲಾಗಿದೆ. ಕಾಂತಾರ ಚಿತ್ರ ನೋಡದಂತರೆ ಮುಸ್ಲಿಂ ಜೋಡಿಗೆ ಯುವಕರ ಗುಂಪು ತಾಕೀತು ಮಾಡಿದೆ ಎನ್ನಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿದ ಗುಂಪು ಯುವತಿಗೆ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಪುತ್ತೂರು ‌: ಜನಸೇವಾ ಕೇಂದ್ರದಲ್ಲಿ ಅನಧಿಕೃತವಾಗಿ ಚುನಾವಣಾ ಗುರುತಿನ ಚೀಟಿ ಹಂಚಿಕೆ – ಎಸಿ ಗಿರೀಶ್ ನಂದನ್ ನೇತೃತ್ವದಲ್ಲಿ ಅಧಿಕಾರಿಗಳ‌ ದಾಳಿ, ಕಚೇರಿಗೆ ಬೀಗ

ನ್ಯೂಸ್ ಆ್ಯರೋ‌ : ಅನಧಿಕೃತವಾಗಿ ಮತದಾರನ ಗುರುತಿನ ಚೀಟಿಯನ್ನು ವಿತರಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕಚೇರಿಯ ರಸ್ತೆಯ ಜನಸೇವಾ ಕೇಂದ್ರವೊಂದರ ಮೇಲೆ ಎಸಿ, ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅಂಗಡಿಗೆ ಬೀಗ ಜಡಿದು ಮುಟ್ಟುಗೋಲು ಹಾಕಿರುವ ಘಟನೆ ಇಂದು ಸಂಜೆ ನಡೆದಿದೆ. ಮಂಜಲ್ಪಡ್ಪುವಿನ ನಿವಾಸಿಯೊಬ್ಬರ ಮಗನ ಮತದಾರರ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿ ಓಟರ್ ಐಡಿ ಮತ್ತೆ ಪಡೆಯುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಪುತ್ತೂರು : ಕುಡಿದ ಮತ್ತಿನಲ್ಲಿ ತಮ್ಮನನ್ನೇ ಕೊಲೆಗೈದ ಅಣ್ಣ ಪರಾರಿ – ಆರೋಪಿಯ ಪತ್ತೆಗಿಳಿದ ಪೋಲಿಸರು

ನ್ಯೂಸ್ ಆ್ಯರೋ‌ : ಕುಡಿದ ಮತ್ತಿನಲ್ಲಿ‌ ತಮ್ಮನನ್ನೇ ಅಣ್ಣ ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಕಳೆದ ರಾತ್ರಿ ನಡೆದಿದೆ. ವೃತ್ತಿಯಲ್ಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಎಂಬಾತ ತಮ್ಮ ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ಉಪ್ಪಿನಂಗಡಿ‌ : ಎಟಿಎಂ ಹಣ ಸಾಗಿಸುವ ವಾಹನ ಮತ್ತು ಅಟೋ ನಡುವೆ ಢಿಕ್ಕಿ – ಅಟೋ ಚಾಲಕ ಸ್ಥಳದಲ್ಲೇ ದುರ್ಮರಣ

ನ್ಯೂಸ್ ಆ್ಯರೋ : ಎಟಿಎಂ ನ‌ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50ವರ್ಷ) ಎಂದು ಗುರುತಿಸಲಾಗಿದೆ. ಎಟಿಎಂ ವಾಹನ ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದರೆ, ಅಟೋ ರಿಕ್ಷಾ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು