1. Home
  2. Uncategorized

Uncategorized

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ

ನ್ಯೂಸ್ ಆ್ಯರೋ‌ : ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಾಘಾತದಿಂದ ಸ್ವಗೃಹದಲ್ಲೇ ನಿಧನ ಹೊಂದಿದ್ದಾರೆ. ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಆ.9 ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ […]

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ಬೆಳ್ಳಾರೆ : ಪೋಲಿಸರ ಲಾಠಿ ಛಾರ್ಜ್ ಗೆ ಹೆದರದೇ ಎದುರಿಸಿದ RSSನ ಹಿರಿಯ ಸ್ವಯಂಸೇವಕ ಪಿ.ರಮೇಶ್ – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ನ್ಯೂಸ್ ಆ್ಯರೋ : ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಭಾರಿ ಕೋಲಾಹಲ ಎಬ್ಬಿಸಿದೆ. ಅದರಲ್ಲೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕುತ್ತಿದ್ದಾರೆ. ಇಂದು ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಮೃತರ ಅಂತಿಮ ದರ್ಶನಕ್ಕೆ ಬಂದ ನಾಯಕರಿಗೆ ಘೇರಾವ್ ಹಾಕಿದ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ರವರ ಕಾರನ್ನು ಮಗುಚಿ ಹಾಕಲು ಯತ್ನಿಸಿದ್ದರು. ಇನ್ನು ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. […]

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ

ದಿನ‌ ಭವಿಷ್ಯ 25-06-2022 ಶನಿವಾರ | ಇಂದಿನ ರಾಶಿಫಲ ಹೀಗಿದೆ…

ಮೇಷ ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ನೀವು ವಿಧ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಇಂದು ನಿಮ್ಮ ಹಣೆಯ ಮೇಲೆ ಸುಕ್ಕು ತರಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಚಿಂತಿಸಬೇಡಿ, ಕಾಲಕಳೆದಂತೆ ಎಲ್ಲವೂ ಬದಲಾಗುತ್ತದೆ, ನಿಮ್ಮ ಪ್ರಣಯ […]

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ

ಅಸಾನಿ ಚಂಡಮಾರುತ ‌ಎಫೆಕ್ಟ್ – ರಾಜ್ಯಾದ್ಯಂತ ಎರಡು ದಿನಗಳ ಕಾಲ ಭಾರಿ ಮಳೆ ನಿರೀಕ್ಷೆ, ಯೆಲ್ಲೋ ಅಲರ್ಟ್ ಘೋಷಣೆ

ನ್ಯೂಸ್ ಆ್ಯರೋ : ‘ಅಸಾನಿ’ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯಾದ್ಯಂತ ಇಂದು-ನಾಳೆ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಗದಗ, […]

ಮುರುಘಾ ಮಠದ ಶ್ರೀ ವಿರುದ್ಧ ಪೊಕ್ಸೊ ಪ್ರಕರಣದ ಪಿತೂರಿ ಆರೋಪ – ಮಾಜಿ ಶಾಸಕ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅರೆಸ್ಟ್, ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಭಿಕ್ಷೆ ಬೇಡಿ ಒಂದು ಲಕ್ಷ ಹಣವನ್ನು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ದೆ, ಪೊಳಲಿ ತಾಯಿ ರಾಜರಾಜೇಶ್ವರಿಯ ನೆಲದಲ್ಲಿ ಮತ್ತೊಬ್ಬ ಅನ್ನದಾತೆ

ನ್ಯೂಸ್ ಆ್ಯರೋ : 80 ವರ್ಷದ ಇಳಿ ವಯಸ್ಸಿನ ಮಹಿಳೆಯೊಬ್ಬರು ಭಿಕ್ಷೆ ಬೇಡಿ ಬಂದ ಹಣದಲ್ಲಿ ದೇಗುಲವೊಂದಕ್ಕೆ ಒಂದು ಲಕ್ಷ ರೂ ದೇಣಿಗೆ ನೀಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೂಡು ನಿವಾಸಿ ಅಶ್ವತ್ತಮ್ಮ (80) ಪ್ರಸಿದ್ಧ ಪೊಳಲಿ ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಭಿಕ್ಷೆ ಎತ್ತಿ ಒಂದು ಲಕ್ಷ ರೂ ಸಂಗ್ರಹಿಸಿ ಅದನ್ನು ದೇವಸ್ಥಾನದ ಅನ್ನದಾನಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವರ್ಷವಿಡೀ ದೇವಸ್ಥಾನದ […]

ಉಳ್ಳಾಲ : ರಾಜಾರೋಷವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೋಲಿಸರ ದಾಳಿ – ಮಹಿಳೆಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಆದಾಯ ತೆರಿಗೆ ಇಲಾಖೆಯ ದೊಡ್ಡ ಬೇಟೆ…!! ನಿವೃತ್ತ‌ ಐಪಿಎಸ್ ಅಧಿಕಾರಿಯ ನಿವಾಸದಲ್ಲಿ ಕೋಟಿ ಕೋಟಿ ಹಣ ಜಪ್ತಿ…!!

ನ್ಯೂಸ್ ಆ್ಯರೋ‌ : ಆದಾಯ ತೆರಿಗೆ ಇಲಾಖೆ ಮತ್ತೊಂದು ಬಲು ದೊಡ್ಡ ಮಿಕವನ್ನು ತನ್ನ ಬಲೆಗೆ ಕೆಡವಿದೆ. ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ 50ರಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ ಇಲಾಖೆ ಲೆಕ್ಕಕ್ಕೆ ಸಿಗದ ನೂರಾರು ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದೆ. ಆದಾಯ ತೆರಿಗೆ ಇಲಾಖೆಯ ಈ ಶೋಧ ಕಾರ್ಯಾಚರಣೆಯಲ್ಲಿ ದೊಡ್ಡ ಮಟ್ಟದ ನಗದು ಪತ್ತೆಯಾಗಿದೆ. 2,000 ಮತ್ತು 500 ಮುಖ ಬೆಲೆಯ ನೋಟುಗಳ ಬಂಡಲ್‌ಗಳು […]

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ

ವಿಟ್ಲ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ..!! ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆಯಿಂದ ಆಗ್ರಹ…!!

ನ್ಯೂಸ್ ಆ್ಯರೋ : ವಿಟ್ಲ ಠಾಣಾ ವ್ಯಾಪ್ತಿಯ ಕರೋಪಾಡಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಗೆ ಸಂಬಂಧಿಸಿದಂತೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಯ ಬಂಧನವಾಗದೇ ಇರುವುದರಿಂದ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಠಾಣಾಧಿಕಾರಿಯವರಿಗೆ ಮನವಿ ಮಾಡಲಾಯಿತು. ಕರೋಪಾಡಿ ಗ್ರಾಮದ ಕಿರಣ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ 25ರಂದು ಪ್ರಕರಣ ದಾಖಲಾಗಿತ್ತು. ಆದರೆ […]

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ

ಆತ್ಮಗಳ ಜೊತೆ ಮಾತನಾಡುತ್ತೇನೆಂದ ಬಾಲಕಿ ದಿಢೀರ್ ನಾಪತ್ತೆ…!! ಹುಡುಕಿಕೊಡುವಂತೆ ಪೋಲಿಸರ ಮೊರೆ ಹೋದ ಪೋಷಕರು…!!

ನ್ಯೂಸ್ ಆ್ಯರೋ‌ : ಆತ್ಮಗಳ ಜತೆಯಲ್ಲಿ ಮಾತನಾಡುತ್ತೇನೆ ಎಂದು ಬಾಲಕಿಯೊಬ್ಬಳು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದು, ಆಕೆಯನ್ನು ಪತ್ತೆ ಹಚ್ಚಿಕೊಡುವಂತೆ ಆಕೆಯ ಪೋಷಕರು ಸಾಮಾಜಿಕ ಜಾಲತಾಣ ಮೂಲಕ ಮನವಿ ಮಾಡಿದ್ದಾರೆ.ಸುಬ್ರಹ್ಮಣ್ಯನಗರದಲ್ಲಿ ಪೋಷಕರ ಜತೆ ವಾಸವಿದ್ದ 17 ವರ್ಷದ ಅನುಷ್ಕಾ, ಈ ಅ.31ರಂದು ಮನೆಯಿಂದ ಕಾಣೆಯಾಗಿದ್ದಳು. ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದ್ದ ಒಬ್ಬಳೇ ಮಗಳು ಮನೆಬಿಟ್ಟು ಹೋಗಿ ಎರಡು ತಿಂಗಳಾದರೂ ಆಕೆಯ ಸುಳಿವು ಸಿಕ್ಕಿಲ್ಲ. ಅದರಿಂದ ಅಸಹಾಯಕರಾಗಿರುವ ಅವರು ಈಗ ಟ್ವಿಟರ್‌ ಮೂಲಕ ಮನವಿ ಮಾಡಿದ್ದಾರೆ. […]

ಬೆಳ್ತಂಗಡಿ : ಹೃದಯಾಘಾತದಿಂದ ವಿದ್ಯಾರ್ಥಿ ಸ್ವಗೃಹದಲ್ಲೇ ನಿಧನ – ಮುಂಡಾಜೆ ಪಿಯು ಕಾಲೇಜ್ ನ ಸಚಿನ್ ಇನ್ನಿಲ್ಲ