ಶಿವಮೊಗ್ಗ : ಅಟೋ ಚಾಲಕನ ಬರ್ಬರ ಹತ್ಯೆ – ತನಿಖೆಗಿಳಿದ ಖಾಕಿ ಪಡೆ

ನ್ಯೂಸ್ ಆ್ಯರೋ : ಶಿವಮೊಗ್ಗದ ಆಟೋ ಚಾಲಕನೊಬ್ಬನನ್ನು ಭದ್ರಾವತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರೂಪೇಶ್ ಕುಮಾರ್ (45) ಎಂಬಾತ ಹತ್ಯೆಯಾದ ವ್ಯಕ್ತಿ.
ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ರೂಪೇಶ್ ಕುಮಾರ್ ಮೂಲತಃ ಹೊಳೆಹೊನ್ನೂರಿನವರು. ಶಿವಮೊಗ್ಗದಲ್ಲಿ ನೆಲೆಸಿದ್ದು, ಆಟೋ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಂಬಂಧ ಶಿವಮೊಗ್ಗದ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಗಿಳಿದಿದ್ದಾರೆ.
ಇದನ್ನೂ ಓದಿ...
ಶಿವಮೊಗ್ಗ : ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೋಲಿಸರ ಗುಂಡಿನ ದಾಳಿ - ಬಂಧನಕ್ಕೆ ತೆರಳಿದ್ದ ಪೋಲಿಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಅಂದರ್ ವಿಟ್ಲ : ವೀರಕಂಬ ಕೆಲಿಂಜ ಉಳ್ಳಾಲ್ತಿ ದೇಗುಲದ ಕಾಣಿಕೆ ಡಬ್ಬ ದೋಚಿದ ಕಳ್ಳರು - ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ ವಿಟ್ಲ : ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ತಾಯಿ ಮತ್ತು ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ - ಗಾಯಗೊಂಡ ಇಬ್ಬರು ಆಸ್ಪತ್ರೆಗೆ ದಾಖಲು Shocking : ಕೇರಳ ಜೋಡಿ ಮಹಿಳೆಯರನ್ನು ಕೊಂದು ತಿಂದ ಪ್ರಕರಣ - ಮಹಿಳೆಯರ ಮಾಂಸ ಮಾರಾಟಕ್ಕೆ ಪ್ಲಾನ್ ಮಾಡಿದ್ದ ಹಂತಕರು..!! ಇಬ್ಬರು ಮಹಿಳೆಯರನ್ನು ಕೊಂದು 56 ಪೀಸ್ ಮಾಡಿ ಬೇಯಿಸಿ ತಿಂದ ನರಭಕ್ಷಕರು - ದೇವರನಾಡು ಕೇರಳದಲ್ಲಿ ನಡೆಯಿತು ದೇಶವನ್ನೇ ಬೆಚ್ಚಿಬೀಳಿಸುವ ಘಟನೆ..!! ಐಸಿಸ್ ಜೊತೆ ನೇರ ನಂಟು, ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸ್ಕೆಚ್ - ಶಿವಮೊಗ್ಗ ಪೋಲಿಸರ ಕೈಯಲ್ಲಿ ಸಿಕ್ಕಿಬಿದ್ದ ಉಗ್ರರು ಬಾಯಿಬಿಟ್ಟ ಇಂಚಿಂಚು ಮಾಹಿತಿ ಇಲ್ಲಿದೆ
News Arrow
ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..