ಬೆಳ್ತಂಗಡಿ : ಕಾಡಿದ ಅನಾರೋಗ್ಯ, ಮನನೊಂದ ಯುವಕ ಆತ್ಮಹತ್ಯೆಗೆ ಶರಣು

ನ್ಯೂಸ್ ಆ್ಯರೋ : ಅನಾರೋಗ್ಯ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನಲ್ಲಿ ನಡೆದಿದೆ.
ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ದಿನೇಶ್ ಅವರು ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ...
ಬೆಳ್ತಂಗಡಿ : ಕೊಕ್ರಾಡಿ ಬಳಿ ಬೈಕ್ ಮತ್ತು ಪಿಕಪ್ ನಡುವೆ ಢಿಕ್ಕಿ - ಬೈಕ್ ಸವಾರ, ಕಾಲೇಜ್ ವಿದ್ಯಾರ್ಥಿ ದಾರುಣ ಸಾವು ಬೆಳ್ತಂಗಡಿ : ಮುಂಡಾಜೆ ಬಳಿ ಅಪಘಾತಕ್ಕೀಡಾದ ಶಬರಿಮಲೆಗೆ ಯಾತ್ರೆ ಹೊರಟಿದ್ದ ಮಿನಿ ಬಸ್ - ಹಲವು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಚಾಲಕ ಬೆಳ್ತಂಗಡಿ : ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆಗೈದು ಕಾಲು ಮುರಿದ ಪತಿ - ಆರೋಪಿ ಪತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ : ಕಾಶಿಪಟ್ಣ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ - ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು ಬೆಳ್ತಂಗಡಿ : ನಡ ಗ್ರಾಮದಲ್ಲಿ ಪತ್ತೆಯಾದ ಅರೆಸುಟ್ಟ ಶವ ಮಹಿಳೆಯದ್ದು, ಕೊಲೆ ಬಗ್ಗೆ ಸ್ಪಷ್ಟನೆ…!! - ಘಟನಾ ಸ್ಥಳದಲ್ಲಿ ಸಿಕ್ತು ಹಲವು ಅನುಮಾನಾಸ್ಪದ ಸೊತ್ತುಗಳು, ಕೊಲೆಯಾದ ಮಹಿಳೆ ಯಾರು..!? ಬೆಳ್ತಂಗಡಿ : ನಡ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ - ಸ್ಥಳಕ್ಕೆ ಪೋಲಿಸರ ದೌಡು, ಪರಿಶೀಲನೆ
News Arrow
ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..