ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ –

ನ್ಯೂಸ್ ಆ್ಯರೋ : ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.
ವೃತ್ತಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಈತ ಎಸಿ ಟ್ರೈನಿಂಗ್ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು.
ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ರೈಲಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ...
ಉಳ್ಳಾಲ : ರಾಜಾರೋಷವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೋಲಿಸರ ದಾಳಿ - ಮಹಿಳೆಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ ಕೊಣಾಜೆ : ಪಳ್ಳಿಯಬ್ಬ ಕೊಲೆ ಪ್ರಕರಣ - ನಾಲ್ವರು ಆರೋಪಿಗಳ ಮೇಲಿನ ಆರೋಪ ಸಾಬೀತು ಕೊಣಾಜೆ : ಪಳ್ಳಿಯಬ್ಬ ಕೊಲೆ ಪ್ರಕರಣ - ನಾಲ್ವರು ಆರೋಪಿಗಳ ಮೇಲಿನ ಆರೋಪ ಸಾಬೀತು ಕೊಣಾಜೆ : ಪಳ್ಳಿಯಬ್ಬ ಕೊಲೆ ಪ್ರಕರಣ - ನಾಲ್ವರು ಆರೋಪಿಗಳ ಮೇಲಿನ ಆರೋಪ ಸಾಬೀತು ಸುರತ್ಕಲ್ : ಯುವತಿಯ ಧ್ವನಿಯಲ್ಲಿ ಕರೆ, ವಿಡಿಯೋ ಕಾಲ್ ನಲ್ಲಿ ಅನಾಮಿಕ ಹುಡುಗಿಯ ಖಾಸಗಿ ಅಂಗ ಪ್ರದರ್ಶನ - ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಯುವಕ ಅರೆಸ್ಟ್…!! ಮಂಗಳೂರು ನಗರ ಕಮೀಷನರ್ ಆಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ - ಭ್ರಷ್ಟಾಚಾರ ಸಹಿಸುವುದಿಲ್ಲ, ಅಕ್ರಮ ತಡೆಗೆ ಕ್ರಮ ಎಂದ ನೂತನ ಕಮೀಷನರ್
News Arrow
ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..